newsics.com ಪುರಿ: ಇಲ್ಲಿನ ಜಗನ್ನಾಥ ರಥ ಯಾತ್ರೆಯ ವೇಳೆ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ 4:30 ರ ಸುಮಾರಿಗೆ ಶ್ರೀ ಗುಂಡಿಚಾ ದೇವಸ್ಥಾನದ ಮುಂದೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಘಟನೆ ಸಂಭವಿಸಿದೆ. ಮೃತರನ್ನು ಪ್ರೇಮಕಾಂತ ಮೊಹಂತಿ (80), ಬಸಂತಿ ಸಾಹೂ (36) ಮತ್ತು ಪ್ರಭಾತಿ ದಾಸ್ (42) ಎಂದು ಗುರುತಿಸಲಾಗಿದೆ ಎಂದು ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಯ … Continue reading Stampede during Puri Jagannath Rath Yatra ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂವರ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed