newsics.com
ಶಿವಮೊಗ್ಗ: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ತುಂಬೆ ಗ್ರಾಮದಲ್ಲಿ ನಡೆದಿದೆ.
ನಿಖಿಲ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಭಾನುವಾರ ಸ್ನೇಹಿತರೊಂದಿಗೆ ನಿಖಿಲ್ ಕ್ರಿಕೆಟ್ ಆಡಲು ಹೋಗಿದ್ದಕ್ಕೆ ಪೋಷಕರು ಬುದ್ದಿವಾದ ಹೇಳಿದ್ದರು.
ಓದಿಕೊಳ್ಳುವಂತೆ ತಿಳಿಸಿದ್ದರು. ಇದರಿಂದ ಬಾಲಕ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಲಂಗಾಣ ರಾಸಾಯನಿಕ ಕಾರ್ಖಾನೆ ರಿಯಾಕ್ಟರ್ ಸ್ಫೋಟ: ಸಾವಿನ ಸಂಖ್ಯೆ 34ಕ್ಕೆ ಏರಿಕೆ