Health care ಹೃದಯಾಘಾತ ಆತಂಕ: ಸಂಸದ, ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದೇನು?

newsics.com ಇತ್ತೀಚಿನ ದಿನಗಳಲ್ಲಿ ಚಿಕ್ಕವಯಸ್ಸಿನವರಲ್ಲೂ ಹೃದಯಾಘಾತ ಸಂಬಂಧಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಹೃದ್ರೋಗ ತಜ್ಞರೂ ಆಗಿರುವ ಸಂಸದ ಡಾ.ಸಿ.ಎನ್. ಮಂಜುನಾಥ್ ನಮ್ಮ ಹೃದಯ ಕಾಪಾಡಿಕೊಳ್ಳಲು ಯಾವತ್ತೂ ಹೇಳುವ ಈ ಟಿಪ್ಸ್ ತಪ್ಪದೇ ಪಾಲಿಸಿದರೆ ಹೃದಯಾಘಾತದಿಂದ ದೂರವಿರಬಹುದು. ಹೃದ್ರೋಗ ತಜ್ಞರೆಂದರೆ ಮೊದಲು ನೆನಪಿಗೆ ಬರುವವರೇ ಡಾ.ಸಿ.ಎನ್. ಮಂಜುನಾಥ್. ಜಯದೇವ ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಅವರು ಮಾಡಿರುವ ಸಾಧನೆಗಳೇ ಅಂತಹದ್ದು. ಇದೀಗ ಸಂಸದರಾಗಿದ್ದರೂ ವೈದ್ಯ ವೃತ್ತಿಯನ್ನು ಸಂಪೂರ್ಣವಾಗಿ ಬಿಟ್ಟಿಲ್ಲ. ಜನರ ಆರೋಗ್ಯಸಂಬಂಧಿ ಆಕ ದೂರಮಾಡುವ ಕೆಲಸ ಮಾಡುತ್ತಿದ್ದಾರೆ. ಈಗಲೂ … Continue reading Health care ಹೃದಯಾಘಾತ ಆತಂಕ: ಸಂಸದ, ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿದ್ದೇನು?