ನಂದಿನಿ ಪೂರೈಕೆಯಲ್ಲಿ 21 ಕೋಟಿ ರೂ. ಅಕ್ರಮ? ಬಮುಲ್ ಅಧಿಕಾರಿಗಳ ಕರಾಮತ್ತು
newsics.com ರಾಮನಗರ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ (ಬಮುಲ್) ಚೆನ್ನೈ ಮಾರುಕಟ್ಟೆಗೆ ಹಾಲು ಪೂರೈಸುವ ಹೆಸರಿನಲ್ಲಿ ಸುಮಾರು 21 ಕೋಟಿ ರೂ. ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. 2019ರ ಮಾರ್ಚ್ನಿಂದ 2023 ರವರೆಗೂ ನಡೆದ ಈ ವ್ಯವಹಾರದಲ್ಲಿ ಅಧಿಕಾರಿಗಳು ಕೋಟ್ಯಂತರ ರೂ. ಅವ್ಯವಹಾರ ನಡೆಸಿದ್ದಾರೆ. ಬಮುಲ್ ಆಡಳಿತ ಮಂಡಳಿ ಗಮನಕ್ಕೆ ತರದೇ ನಿಯಮ ಬಾಹಿರವಾಗಿ ಚೆನ್ನೈನ … Continue reading ನಂದಿನಿ ಪೂರೈಕೆಯಲ್ಲಿ 21 ಕೋಟಿ ರೂ. ಅಕ್ರಮ? ಬಮುಲ್ ಅಧಿಕಾರಿಗಳ ಕರಾಮತ್ತು
Copy and paste this URL into your WordPress site to embed
Copy and paste this code into your site to embed