Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart Attack Death: ಒಂದೇ ಕುಟುಂಬದ 7 ಮಂದಿ ಹೃದಯಾಘಾತಕ್ಕೆ ಬಲಿ
ಕರ್ನಾಟಕ

Heart Attack Death: ಒಂದೇ ಕುಟುಂಬದ 7 ಮಂದಿ ಹೃದಯಾಘಾತಕ್ಕೆ ಬಲಿ

Share
1 Min Read
SHARE

newsics.com

ಬಾಗಲಕೋಟೆ: ಹೃದಯಾಘಾತಕ್ಕೆ ಒಂದೇ ಕುಟುಂಬದಲ್ಲಿ 7 ಮಂದಿ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ಬಳಿಯ ಚೌಡಾಪುರ ಗ್ರಾಮದಲ್ಲಿ ನಡೆದಿದೆ.

15 ವರ್ಷದಲ್ಲಿ 7 ಮಂದಿಗೆ ಹೃದಯಾಘಾತಕ್ಕೆ ಬಲಿಯಾದರೆ ನಾಲ್ಕು ಮಂದಿ ಯುವ ವಯಸ್ಸಿನ ಮೊಮ್ಮಕ್ಕಳು ಬೈಪಾಸ್ ಸರ್ಜರಿ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಯಲ್ಲಪ್ಪ ಮತ್ತು ಯಮನವ್ವ ದಂಪತಿಗೆ ದುರಗಪ್ಪ, ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ನೀಲವ್ವ, ಹನುಮವ್ವ ಎಂಬ ಏಳು ಮಕ್ಕಳಿದ್ದರು. ಈ ದುರಂತದ ಸರಮಾಲೆಯು ಯಮನವ್ವನವರಿಂದ ಆರಂಭವಾಯಿತು. ಯಮನವ್ವ ತಾನು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಇದು ಹೃದಯಾಘಾತದಿಂದ ಸಂಭವಿಸಿದೆ ಎಂದು ದೃಢಪಟ್ಟಿತು.

ಮಕ್ಕಳಾದ ಸಂತಪ್ಪ, ರಾಮಪ್ಪ, ರಾಮಣ್ಣ, ಸಂತವ್ವ, ಸಂತಪ್ಪನ ಮಗಳು ಪಾರವ್ವ, ಸಂತವ್ವನ ಮಗ ಕಾಶಪ್ಪ ಒಬ್ಬೊಬ್ಬರಾಗಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಈ ಏಳು ಜನರ ಸಾವು ಕುಟುಂಬದ ಮೇಲೆ ಭಾರೀ ಆಘಾತವನ್ನುಂಟುಮಾಡಿದೆ.

TAGGED:#heartattack #death #helath #famliy #bagalakote
Share This Article
Facebook Twitter Copy Link Print
Previous Article Video ಜಿಮ್‌ನಲ್ಲಿ ವರ್ಕೌಟ್‌ ಮಾಡುವಾಗ ಕುಸಿದು ಬಿದ್ದು ಯುವಕ ಸಾವು – ವೈರಲ್ ವಿಡಿಯೋ ನೋಡಿ
Next Article Jacqueline Fernandez 200 ಕೋಟಿ ಅಕ್ರಮ ವರ್ಗಾವಣೆ ಪ್ರಕರಣ : ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್‌

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?