Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ನಡುವೆ ಕಲಹ; ವ್ಯಕ್ತಿ ನೇಣಿಗೆ ಶರಣು
ಕರ್ನಾಟಕಪ್ರಮುಖ

ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ನಡುವೆ ಕಲಹ; ವ್ಯಕ್ತಿ ನೇಣಿಗೆ ಶರಣು

Share
1 Min Read
SHARE

newsics.com

ಮಡಿಕೇರಿ: ಕಳೆದ ಕೆಲವು ವರ್ಷಗಳಿಂದ ಒಟ್ಟಿಗೆ ಜೀವನ ಸಾಗಿಸುತ್ತಿದ್ದ ಜೋಡಿ ನಡುವೆ ಕಲಹವೇರ್ಪಟ್ಟು, ನೊಂದ ವ್ಯಕ್ತಿ ನೇಣಿಗೆ ಶರಣಾದ ಘಟನೆ ವೀರಾಜಪೇಟೆ ನಗರದಲ್ಲಿ ನಡೆದಿದೆ.

ವೀರಾಜಪೇಟೆ ನಗರದ ಕೆ.ಬೋಯಿಕೇರಿ ನಿವಾಸಿ ದಿವಂಗತ ನಾಗರಾಜು ಎಂಬವರ ಪುತ್ರ, ಸೆಸ್ಕ್’ನಲ್ಲಿ ಕಂಬ ಅಳವಡಿಸುವ ಕಾರ್ಯ ನಿರ್ವಹಿಸುತ್ತಿದ್ದ ಸಾಗರ್ (30 ) ನೇಣಿಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಸೆಸ್ಕ್’ನಲ್ಲಿ ವಿದ್ಯುತ್ ಕಂಬ ಅಳವಡಿಸುವ ಕಾಯಕದೊಂದಿಗೆ ಆಟೋ ಚಾಲಕನೂ ಆಗಿದ್ದ ಸಾಗರ್’ಗೆ ಎರಡು ಮಕ್ಕಳ ತಾಯಿಯಾಗಿರುವ ಸಾವಿತ್ರಿ ಎಂಬಾಕೆಯ ಪರಿಚಯವಾಗಿತ್ತು. ನಂತರ ಗಾಂಧಿನಗರದಲ್ಲಿ ಬಾಡಿಗೆ ಮನೆಯೊಂದನ್ನು ಪಡೆದು ಸುಮಾರು ಎಂಟು ಇವರಿಬ್ಬರು ‘ಲಿವಿಂಗ್ ಟುಗೇದರ್’ ರೀತಿಯಲ್ಲಿ ಒಟ್ಟಿಗೆ ಜೀವನ ಸಾಗಿಸುತ್ತಿದ್ದರು.

ಅಲ್ಪ ಪ್ರಮಾಣದಲ್ಲಿ ಕುಡಿತದ ಚಟವನ್ನೂ ಹೊಂದಿದ್ದ ಸಾಗರ್ ಮತ್ತು ಆ ಮಹಿಳೆಯ ನಡುವೆ ಎರಡು ದಿನಗಳ ಹಿಂದೆ ಕಲಹ ನಡೆದಿತ್ತೆನ್ನಲಾಗಿದೆ.
ಬುಧವಾರ ಮಹಿಳೆಯೊಂದಿಗೆ ನಡೆದ ಕಲಹದಿಂದ ಮನನೊಂದ ಸಾಗರ್, ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ಒಬ್ಬನೇ ತೆರಳಿ ನಂತರ ಸಂಜೆ 6ರ ವೇಳೆಗೆ ಮನೆಗೆ ಹಿಂದಿರುಗಿದ್ದ. ಆತ ಬಂದಾಗ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಸಾವಿತ್ರಿಗೆ ಹಲವು ಬಾರಿ ದೂರವಾಣಿ ಕರೆ ಮಾಡಿದ್ದಾನೆ. ಮಹಿಳೆಯಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಮಹಿಳೆ ತನ್ನನ್ನು ಬಿಟ್ಟು ತೆರಳಿದ್ದಾಳೆಂದು ಭಾವಿಸಿದ ಸಾಗರ್, ‘ನನ್ನ ಸಾವನ್ನು ಸಂತೋಷದಿಂದ ಸ್ವೀಕರಿಸು. ನೀನು ಮನೆಗೆ ಬರುವ ವೇಳೆ ನಾನು ಇರುವುದಿಲ್ಲ ಎಂದು ಮದ್ಯ ಹಾಗೂ ಧೂಮಪಾನ ಮಾಡಿ ಅಡುಗೆ ಕೋಣೆಯ ಮೇಲ್ಛಾವಣಿಯ ಮರದ ಅಡ್ಡಕ್ಕೆ ವೇಲ್’ನಿಂದ ನೇಣು ಹಾಕಿಕೊಂಡಿದ್ದಾನೆ.

ಇದೆಲ್ಲವನ್ನೂ ವೀಡಿಯೋ ಚಿತ್ರಣ ಮಾಡಿದ್ದಾನೆ.
ಈ ನಡುವೆ ಕಲಹದಿಂದ ಪೆಟ್ಟು ತಿಂದ ಸಾವಿತ್ರಿ, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಮಹಿಳೆಯ ಮಗ ಆಧಾರ್ ಕಾರ್ಡ್ ತರಲೆಂದು ಗುರುವಾರ ಅಪರಾಹ್ನ. 3 ಗಂಟೆಗೆ ಮನೆಗೆ ಬಂದು ನೋಡಿದ ಸಂದರ್ಭ ಸಾಗರ್ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ.

ಮೃತನ ತಾಯಿ ಎನ್.ಎನ್. ಸರೋಜ ಅವರು ನೀಡಿರುವ ದೂರಿನ ಅನ್ವಯ ವೀರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್

TAGGED:A fight broke out between a couple living together; a man hanged himself
Share This Article
Facebook Twitter Copy Link Print
Previous Article Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್
Next Article 28 ಸಾವಿರಕ್ಕೆ ಕುಸಿದ ಉಂಡೆ ಕೊಬ್ಬರಿ ಬೆಲೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?