Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್
ಕರ್ನಾಟಕಪ್ರಮುಖ

Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್

Share
1 Min Read
SHARE

newsics.com

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರದಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್‌ ನೀಡಿದ್ದಾರೆ.

ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಮಾಡಿರಲಿಲ್ಲ. ಹಾಗಾಗಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ಭೇಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ: ಬೆಳಗ್ಗೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನಡೆಯುತ್ತಿದ್ದು, ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರವೇ ಹರಿದು ಬಂದಿದೆ. ಗರ್ಭ ಗುಡಿಯ ಚಾಮುಂಡಿ ತಾಯಿ ಲಕ್ಷ್ಮೀ ಅಲಂಕಾರದಿಂದ‌ ಕಂಗೊಳಿಸುತ್ತಿದೆ. ಬೆಳಗ್ಗೆಯಿಂದಲೇ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಮಾಡಲಾಗುತ್ತಿದ್ದು, ಸರತಿ ಸಾಲಿನಲ್ಲಿ ಭಕ್ತರು ನಿಂತು ತಾಯಿ ದರ್ಶನ ಪಡೆಯುತ್ತಿದ್ದಾರೆ. ಮುಂಜಾನೇ 5 ಗಂಟೆಯಿಂದ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಿಲಾಗಿದ್ದು, ವಿವಿಧ ಬಗೆಯ ಹೂ ಹಾಗೂ ಮಾವಿನ ಕಾಯಿಯಿಂದ ದೇವಾಲಯದ ಆವರಣವನ್ನು ಅಲಂಕಾರ ಮಾಡಲಾಗಿದೆ.

Actor Darshan ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್

TAGGED:Actor Darshan came to Chamundi Hill with his wife Vijayalakshmi
Share This Article
Facebook Twitter Copy Link Print
Previous Article Life style ಅಡುಗೆ ಮನೆಯೇ ಇಲ್ಲದ ಭಾರತದ ಈ ಹಳ್ಳಿ ಯಾವುದು; ವಿಶೇಷತೆಯೇನು?
Next Article ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ನಡುವೆ ಕಲಹ; ವ್ಯಕ್ತಿ ನೇಣಿಗೆ ಶರಣು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?