ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!

newsics.com ತುಮಕೂರು: ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಲಾಡ್ಜ್ ವೊಂದರಲ್ಲಿ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ ಪಿಎಸ್ ಐ ಆಗಿದ್ದು, ಜುಲೈ 1 ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ … Continue reading ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ದಾವಣಗೆರೆ PSI ನಾಗರಾಜು!