Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM Siddaramaiah ಸಿಎಂಗೆ ರಾಷ್ಟ್ರಮಟ್ಟದ ಹುದ್ದೆ : ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ
ಕರ್ನಾಟಕಪ್ರಮುಖ

CM Siddaramaiah ಸಿಎಂಗೆ ರಾಷ್ಟ್ರಮಟ್ಟದ ಹುದ್ದೆ : ಕಾಂಗ್ರೆಸ್‌ ರಾಷ್ಟ್ರೀಯ ಒಬಿಸಿ ಸಮಿತಿಗೆ ಸಿದ್ದರಾಮಯ್ಯ ನಾಯಕತ್ವ

Share
1 Min Read
SHARE

newsics.com

ಬೆಂಗಳೂರು : ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಾಷ್ಟ್ರಮಟ್ಟದ ಹುದ್ದೆ ನೀಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಅಸ್ತಿತ್ವಕ್ಕೆ ತರಲು ನಿರ್ಧರಿಸಿದೆ ಎನ್ನಲಾಗಿದೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯನ್ನು ಅಸ್ತಿತ್ವಕ್ಕೆ ತರಲು ನಿರ್ಧರಿಸಿದ್ದು, ರಾಷ್ಟ್ರೀಯ ಸಲಹಾ ಮಂಡಳಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನು ಮಾಡಲು ನಿರ್ಧರಿಸಲಾಗಿದೆ.

ಜುಲೈ 15 ರಂದು ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಮೊದಲ ಸಭೆ ನಡೆಯಲಿದೆ. ಈ ಮಂಡಳಿಯಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳೂ ಇರಲಿದ್ದಾರೆ. ಬಿ.ಕೆ. ಹರಿಪ್ರಸಾದ್, ವೀರಪ್ಪ ಮೊಯ್ಲಿ ಸೇರಿದಂತೆ 24 ಮಂದಿ ಸದಸ್ಯರಿದ್ದಾರೆ. ಕರ್ನಾಟಕದಿಂದಲೇ ಹಿಂದುಳಿದ ವರ್ಗಗಳ ಮಂಡಳಿ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷ ಸ್ಥಾನ ನೀಡಲಾಗಿದೆ.

Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ

TAGGED:National level post for CM: Siddaramaiah to lead Congress National OBC Committee
Share This Article
Facebook Twitter Copy Link Print
Previous Article Bengaluru Traffic Police ಕಳಪೆ ಗುಣಮಟ್ಟದ ಹೆಲ್ಮೆಟ್ ಅಂಗಡಿಗಳ ಮೇಲೆ RTO ಅಧಿಕಾರಿಗಳ ದಾಳಿ: 50 ಸಾವಿರ ರೂ. ದಂಡ
Next Article Today’s almanac ಇಂದಿನ‌ ಪಂಚಾಂಗ, 06-07-2025, ಭಾನುವಾರ, ಶಯನಿ ಏಕಾದಶಿ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?