ನಾಳೆ ಭಾರತ್ ಬಂದ್….ಬಂದ್​ಗೆ ಕರೆ ಕೊಟ್ಟಿದ್ದೇಕೆ? ಬೇಡಿಕೆಗಳೇನು?

newsics.com ನಾಳೆ ಭಾರತ್ ಬಂದ್​ಗೆ 10 ಸೆಂಟ್ರಲ್ ಟ್ರೇಡ್ ಯೂನಿಯನ್​ಗಳು ಕರೆ ನೀಡಿವೆ. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಭಾರತ್ ಬಂದ್​ಗೆ ಕರೆ ನೀಡಲಾಗಿದೆ. ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ, ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತ್ ಬಂದ್​ಗೆ ಕರೆ ನೀಡಲಾಗಿದೆ. ನಾಳಿನ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದ ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಸಾರಿಗೆ, ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳಂತಹ ಪ್ರಮುಖ ಕ್ಷೇತ್ರಗಳಲ್ಲಿ ವ್ಯಾಪಕ ಅಡಚಣೆಯಾಗುವ ನಿರೀಕ್ಷೆಯಿದೆ. ಈ ಮುಷ್ಕರವು ದೇಶದ … Continue reading ನಾಳೆ ಭಾರತ್ ಬಂದ್….ಬಂದ್​ಗೆ ಕರೆ ಕೊಟ್ಟಿದ್ದೇಕೆ? ಬೇಡಿಕೆಗಳೇನು?