Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > HEART ATTACK ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ ಬಲಿ!
ಕರ್ನಾಟಕಪ್ರಮುಖ

HEART ATTACK ಹೃದಯಾಘಾತಕ್ಕೆ ಐಎಎಸ್‌ ಕನಸು ಕಂಡ ಯುವತಿ ಬಲಿ!

Share
1 Min Read
SHARE

newsics.com

ಧಾರವಾಡ: ಯುಪಿಎಸ್‌ಸಿ ತಯಾರಿಯಲ್ಲಿದ್ದ ಯುವತಿ ಹೃದಯಾಘಾತದಿಂದ ಸಾವು ಕಂಡಿರುವ ಘಟನೆ ಧಾರವಾಡ ನಗರದ ಪುರೋಹಿತ್ ನಗರದಲ್ಲಿ ನಡೆದಿದೆ.

26 ವರ್ಷದ ಜೀವಿತಾ ಕುಸಗೂರ ಹೃದಯಾಘಾತದಿಂದ ಸಾವು ಕಂಡಿದ್ದಾರೆ. ಮಂಗಳವಾರ ಬೆಳಗ್ಗೆ ಮನೆಯಲ್ಲಿ ತಲೆ‌ ಸುತ್ತು ಬರುತ್ತಿದೆ ಎಂದು‌ ಜೀವಿತಾ ಸುಸ್ತಾಗಿ ಕುಳಿತಿದ್ದರು. ತಕ್ಷಣವೇ ಕುಟುಂಬದವರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿದ್ದರು ಎನ್ನಲಾಗಿದೆ.

ಆದರೆ ಜೀವಿತಾ ಮಾರ್ಗ ಮದ್ಯದಲ್ಲೇ ಸಾವು ಕಂಡಿದ್ದಾರೆ. ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತೋರಿಸಿದಾಗ ಹೃದಯಾಘಾತದಿಂದ ಸಾವಾಗಿದೆ ಎಂದು ತಿಳಿಸಿದ್ದಾರೆ. ಎಂಎಸ್ಸಿ ಅಗ್ರಿ ಮಾಡಿದ್ದ ಯುವತಿ, ಐಎಎಸ್‌ ಅಧಿಕಾರಿಯಾಗುವ ಕನಸು ಕಂಡು ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ಮಾಡುತ್ತಿದ್ದರು.

ಜೀವಿತಾ ಅವರ ತಂದೆ‌ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದು, ಮಗಳು ಯುಪಿಎಸ‌್‌ಸಿ ಪರೀಕ್ಷೆ ಪಾಸ್ ಆಗಲಿ‌ ಎಂದು ಕನಸು ಕಂಡು ತಯಾರಿ ಮಾಡಿಸುತ್ತಿದ್ದರು. ಆದರೆ ಹೃದಯಾಘಾತದಿಂದ ಯುವತಿ ಇಹಲೋಕ ತ್ಯಜಿಸಿದ್ದಾಳೆ.

ದಾವಣಗೆರೆಯಲ್ಲಿ ಕುಸಿದು ಬಿದ್ದು ಯುವಕ ಸಾವು
ಇತ್ತ ದಾವಣಗೆರೆಯಲ್ಲಿಯೂ ಹೃದಯಾಘಾತ ಮರಣ ಮೃದಂಗ ಮುಂದುವರಿದಿದೆ. 22 ವರ್ಷದ‌ ಕಾಲೇಜು ಯುವಕ ಹೃದಯಘಾತಕ್ಕೆ ಬಲಿಯಾಗಿದ್ದಾನೆ. ಇದ್ದಕ್ಕಿದ್ದಂತೆ ಮನೆಯಲ್ಲಿಯೇ ಕುಸಿದು ಬಿದ್ದಿದ್ದ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಕೆಲವೇ ಹೊತ್ತಲ್ಲಿ ಆತ ಸಾವು ಕಂಡಿದ್ದಾನೆ. ಅಕ್ಷಯ್‌, ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ. ದಾವಣಗೆರೆ ನಗರದ ಜಯನಗರ ಮನೆಯಲ್ಲಿ ಯುವಕ ಕುಸಿದು ಬಿದ್ದಿದ್ದ. ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣದಲ್ಲಿ ಯುವಕ ಸಾವು ಕಂಡಿದ್ದಾನೆ.

HEART ATTACK : ಹಾಸನದ ಹೃದಯಾಘಾತ ಕೇಸ್; ನಾಳೆ ಸರ್ಕಾರದ ಕೈಸೇರಲಿದೆ ವೈದ್ಯರ ವರದಿ!

TAGGED:A young woman who dreamed of becoming an IAS officer dies of a heart attack!
Share This Article
Facebook Twitter Copy Link Print
Previous Article HEART ATTACK : ಹಾಸನದ ಹೃದಯಾಘಾತ ಕೇಸ್; ನಾಳೆ ಸರ್ಕಾರದ ಕೈಸೇರಲಿದೆ ವೈದ್ಯರ ವರದಿ!
Next Article Rishi Sunak ಬ್ರಿಟನ್ ಮಾಜಿ ಪ್ರಧಾನಿ ಈಗ ಖಾಸಗಿ ಕಂಪನಿ ಉದ್ಯೋಗಿ! ಮತ್ತೆ ಹಳೆ ಕಂಪನಿಯಲ್ಲೇ ಕೆಲಸಕ್ಕೆ ಸೇರಿದ ರಿಷಿ ಸುನಾಕ್

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ಪ್ರಮುಖಕರ್ನಾಟಕದೇಶ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಹೇಳಿದ್ದೇನು?

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?