Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ASTRO ಇಂದು ಗಜಕೇಸರಿ, ಬ್ರಹ್ಮ ಯೋಗ: ಈ ಐದು ರಾಶಿಯವರಿಗೆ ಸಿಗಲಿದೆ ಸುಖ, ಸಮೃದ್ಧಿ
ಈ ದಿನಜ್ಯೋತಿಷ್ಯಪಂಚಾಂಗಪ್ರಮುಖ

ASTRO ಇಂದು ಗಜಕೇಸರಿ, ಬ್ರಹ್ಮ ಯೋಗ: ಈ ಐದು ರಾಶಿಯವರಿಗೆ ಸಿಗಲಿದೆ ಸುಖ, ಸಮೃದ್ಧಿ

Share
4 Min Read
SHARE

newsics.com

ಇಂದು (ಜುಲೈ 9) ಗಜಕೇಸರಿ ಯೋಗ, ಸಮಸಪ್ತಕ ಯೋಗ, ಬ್ರಹ್ಮ ಯೋಗದ ಜತೆ ಹಲವು ಶುಭ ಯೋಗಗಳು ಸೃಷ್ಟಿಯಾಗಿವೆ. ಇದರಿಂದಾಗಿ ಕೆಲವು ರಾಶಿಯವರಿಗೆ ಶುಭವಾಗಲಿದೆ. ಯಾವ ರಾಶಿಯವರ ಮೇಲೆ ಗಣೇಶನ ಅನುಗ್ರಹ ದೊರಕಲಿದೆ ಎಂಬ ಮಾಹಿತಿ‌ ಇಲ್ಲಿದೆ.

ಜುಲೈ 9ರ ಬುಧವಾರ, ಗಜಕೇಸರಿ ಯೋಗ, ಸಮಸಪ್ತಕ ಯೋಗ, ಬ್ರಹ್ಮ ಯೋಗದ ಜತೆಗೆ ಹಲವು ಶುಭ ಯೋಗಗಳು ರೂಪುಗೊಂಡಿವೆ. ಇದರಿಂದಾಗಿ ಈ ದಿನದ ಮಹತ್ವ ಇನ್ನಷ್ಟು ಹೆಚ್ಚಾಗಲಿದೆ. ಕೆಲವು ರಾಶಿಗಳ ಜನರು ಈ ಶುಭ ಯೋಗಗಳ ಲಾಭವನ್ನು ಪಡೆಯಲಿದ್ದಾರೆ. ಈ ರಾಶಿಯವರ ಕೆಲಸ ಮತ್ತು ವ್ಯಾಪಾರದಲ್ಲಿ ವೃದ್ಧಿಯೊಂದಿಗೆ ನಿಮ್ಮ ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ. ಇದರಿಂದಾಗಿ ನಿಮ್ಮ ಕಷ್ಟಗಳೆಲ್ಲವೂ ದೂರವಾಗಿ, ನಿಮ್ಮ ಕೆಲಸಗಳನ್ನು ಸುಲಭವಾಗಿ ಪೂರ್ಣಗೊಳಿಸುವಿರಿ.

ಮೇಷ ರಾಶಿಯವರಿಗೆ ಈ ದಿನ ಅತ್ಯುತ್ತಮವಾಗಿರುವುದು. ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುವಿರಿ. ನೀವಂದುಕೊಂಡ ಎಲ್ಲಾ ಕೆಲಸಗಳು ಪೂರ್ಣಗೊಳ್ಳುವವು. ವ್ಯಾಪಾರಕ್ಕೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ರೂಪಿಸುವಿರಿ. ಧನ ಪ್ರಾಪ್ತಿಗಾಗಿ ಉತ್ತಮ ಅವಕಾಶ ಲಭಿಸಲಿದೆ. ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲ ದೊರಕುವುದು. ಹಾಗೆ ನಿಮ್ಮ ಸುಖ ಸಮೃದ್ಧಿಗಾಗಿ ಖರ್ಚು ಮಾಡುವಿರಿ. ವ್ಯಾಪಾರಕ್ಕೆ ಸಂಬಂಧಿಸಿದಂತೆ ದೂರ ಪ್ರಯಾಣದ ಯೋಗವಿದೆ. ಈ ಪ್ರಯಾಣವು ಲಾಭದಾಯಕವಾಗಿರುವುದು. ಜತೆಗೆ ನೀವು ಯಾವ ವ್ಯಕ್ತಿಯನ್ನು ಭೇಟಿಯಾಗುವಿರೋ ಅವರಿಂದ ಉತ್ತಮ ಲಾಭ ದೊರಕುವುದು. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲಿನ ಅಡತಡೆಗಳೆಲ್ಲವೂ ದೂರವಾಗಲಿವೆ. ನಿಮ್ಮ ಗೌರವ, ಖ್ಯಾತಿ ಹೆಚ್ಚಾಗುವುದು. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮತ್ತು ದಾನ ಧರ್ಮಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದುವಿರಿ. ಮನೆಯಲ್ಲಿ ಸುಖ, ಸಮೃದ್ಧಿ ನೆಲೆಸಲಿದೆ. ತಂದೆಯ ಸಂಪೂರ್ಣ ಬೆಂಬಲ ದೊರಕುವುದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗುವುದು. ನಿಮ್ಮ ಸಂಗಾತಿಯೊಂದಿಗಿನ ಸಂಬಂಧದಲ್ಲಿ ಪ್ರೀತಿ ವೃದ್ಧಿಯಾಗಲಿದೆ.

ಮಿಥುನ ರಾಶಿಗೆ ಸೇರಿದ ಜನರಿಗೆ ಇಂದು ನೀವಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಶುಭ ಫಲಿತಾಂಶ ದೊರಕುವುದು. ಪಾಲುದಾರಿಕೆಯಲ್ಲಿ ಹೊಸ ಕೆಲಸಗಳನ್ನು ಶುರು ಮಾಡುವಿರಿ. ವ್ಯಾಪಾರಕ್ಕೆ ಸಂಬಂಧಿಸಿದಂತೆ ಪಾಲುದಾರಿಕೆಯಿಂದ ಹೆಚ್ಚಿನ ಪ್ರಯೋಜನವಾಗಲಿದೆ. ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ಉತ್ತಮ ದಿನವಾಗಿರುವುದು. ನಿಮ್ಮ ಕೆಲಸದ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ದೊರಕಲಿದೆ. ನಿಮ್ಮ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ದೊರಕುವುದು. ನಿಮ್ಮ ಸಂಗಾತಿಯ ಹೆಸರಿನಲ್ಲಿ ಹೂಡಿಕೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಪಡೆಯುವಿರಿ. ನಿಮ್ಮ ಮನೆಯಲ್ಲಿ ಸುಖ ಶಾಂತಿ ನೆಲೆಸಲಿದೆ. ನಿಮ್ಮ ಸಂಗಾತಿಯಿಂದ ನೀವು ಆರ್ಥಿಕ ಬೆಂಬಲವನ್ನು ಪಡೆಯುವಿರಿ. ಮನೆಯ ಸದಸ್ಯರೊಂದಿಗೆ ನೀವು ಸಂತೋಷದ ಕ್ಷಣಗಳನ್ನು ಕಳೆಯುವುದರೊಂದಿಗೆ ಶುಭ ಸುದ್ದಿ ಲಭಿಸುವುದು. ಪ್ರೇಮ ಸಂಬಂಧಕ್ಕೆ ಈ ದಿನ ಅನುಕೂಲಕರವಾಗಿರುವುದು. ಸಂಗಾತಿಯೊಂದಿಗೆ ಖುಷಿಯಾಗಿರುವಿರಿ. ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ.

ಸಿಂಹ ರಾಶಿಗೆ ಸೇರಿದ ಜನರಿಗೆ ಈ ದಿನ ಬಹಳ ವಿಶೇಷವಾಗಿದೆ. ಕೆಲಸದ ಕ್ಷೇತ್ರದಲ್ಲಿ ನಿಮ್ಮ ಬುದ್ಧಿವಂತಿಕೆಯಿಂದ ಹೆಚ್ಚಿನ ಪ್ರಯೋಜನ ಪಡೆಯುವಿರಿ. ನಿಮ್ಮ ಎಲ್ಲಾ ರೀತಿಯ ಪ್ರಯತ್ನಗಳಿಗೆ ಉತ್ತಮ ಫಲ ದೊರಕುವುದು. ಈ ಮೊದಲೇ ಮಾಡಿದ ಕೆಲಸಗಳಿಂದ ಹೆಚ್ಚಿನ ಪ್ರಯೋಜನ ಪಡೆಯುವಿರಿ. ಹೂಡಿಕೆಯನ್ನು ಮಾಡುವುದರಿಂದ ಅತ್ಯುತ್ತಮವಾದ ಲಾಭ ದೊರಕುವುದು. ರಚನಾತ್ಮಕ ಕೆಲಸಗಳಿಂದ ಹೆಚ್ಚಿನ ಪ್ರಯೋಜನ ಪಡೆಯುವಿರಿ. ಚಲನಚಿತ್ರ, ನೃತ್ಯ, ಸಂಗೀತ, ಗ್ರಾಫಿಕ್ ಡಿಸೈನಿಂಗ್ ಇತ್ಯಾದಿಗೆ ಸಂಬಂಧಿಸಿದ ಕೆಲಸವನ್ನು ಮಾಡುವ ಜನರಿಗೆ ವಿಶೇಷವಾಗಿ ಯಶಸ್ಸು ದೊರಕಲಿದೆ. ನಿಮ್ಮ ಕೆಲಸಗಳಿಂದ ನೀವು ಗೌರವಕ್ಕೆ ಪಾತ್ರರಾಗುವಿರಿ. ಈ ರಾಶಿಗೆ ಸೇರಿದ ವಿದ್ಯಾರ್ಥಿಗಳಿಗೆ ಇಂದು ಅನುಕೂಲಕರ ದಿನವಾಗಿರುವುದು. ಓದಿನಲ್ಲಿ ಹೆಚ್ಚು ಆಸಕ್ತಿಯನ್ನು ಹೊಂದುವ ಮೂಲಕ ನಿಮ್ಮ ಗುರಿಗಳನ್ನು ತಲುಪಲು ಸಾಧ್ಯವಾಗುವುದು. ಮಾನಸಿಕವಾಗಿ ಸಾಕಷ್ಟು ಬಲದಿಂದಿರುವಿರಿ. ಮನೆಯಲ್ಲಿ ಸಂತೋಷ ನೆಲೆಸಲಿದೆ. ಮಕ್ಕಳಿಂದ ನಿಮಗೆ ಶುಭ ಸುದ್ದಿ ಲಭಿಸುವುದು.

ಧನು ರಾಶಿಯವರಿಗೆ ಈ ದಿನ ಅದೃಷ್ಟಶಾಲಿಯಾಗಿದೆ. ನಿಮ್ಮ ಆತ್ಮವಿಶ್ವಾಸದಲ್ಲಿ ಹೆಚ್ಚಳವಾಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಸಾಕಷ್ಟು ಸುಧಾರಣೆಯನ್ನು ಹೊಂದುವ ಮೂಲಕ ನಿಮ್ಮ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸುವಿರಿ. ವ್ಯಾಪಾರಕ್ಕೆ ಸಂಬಂಧಿಸಿದಂತೆ ನಿಮ್ಮ ಅಪೂರ್ಣ ಕೆಲಸಗಳು ಪೂರ್ಣಗೊಳ್ಳುವುದು. ಕಳೆದು ಹೋದ ಹಣವನ್ನು ವಾಪಸ್ಸು ಪಡೆಯುವಿರಿ. ಜೊತೆಗೆ ಹೂಡಿಕೆಗೆ ಸಂಬಂಧಿಸಿದಂತೆ ಹೊಸ ಜವಾಬ್ದಾರಿ ದೊರಕುವುದು. ರಾಜಕೀಯಕ್ಕೆ ಸಂಬಂಧಿಸಿದ ಜನರಿಗೆ ಉತ್ತಮ ದಿನವಾಗಿರಲಿದೆ. ನೀವು ಖ್ಯಾತಿಯನ್ನು ಪಡೆಯುವಿರಿ. ನಿಮ್ಮ ಸುಖ ಸಮೃದ್ಧಿಗಾಗಿ ಖರ್ಚು ಮಾಡುವಿರಿ. ನಿಮಗೆ ಪ್ರಭಾವಶಾಲಿ ವ್ಯಕ್ತಿಯ ಭೇಟಿಯಾಗುವುದು. ನಿಮ್ಮ ವ್ಯಕ್ತಿತ್ವ ಮತ್ತು ಮಾತುಗಾರಿಕೆಯಿಂದ ನೀವು ಜನರನ್ನು ಆಕರ್ಷಿಸುವಿರಿ. ಭವಿಷ್ಯಕ್ಕಾಗಿ ಉತ್ತಮ ಲಾಭ ದೊರಕುವುದು. ಮನೆಯಲ್ಲಿ ಮೋಜು ಮಸ್ತಿಯ ವಾತಾವರಣವಿರಲಿದೆ. ನೀವು ಮನೆಯವರೊಂದಿಗೆ ತೀರ್ಥಯಾತ್ರೆಗೆ ಪ್ರಯಾಣಿಸುವ ಬಗ್ಗೆ ಯೋಜನೆಯನ್ನು ರೂಪಿಸುವಿರಿ.

ಕುಂಭ ರಾಶಿಗೆ ಸೇರಿದವರಿಗೆ ಇಂದು ಲಾಭದಾಯಕವಾಗಿರುವುದು. ನೀವು ಹೆಚ್ಚಿನ ಆದಾಯ ಗಳಿಸುವಿರಿ. ಧನ ಪ್ರಾಪ್ತಿಗಾಗಿ ಹೊಸ ಅವಕಾಶಗಳು ದೊರಕುವವು. ವ್ಯಾಪಾರವನ್ನು ವಿಸ್ತರಿಸಬೇಕೆಂದು ಯೋಚಿಸುವವರಿಗೆ ಉತ್ತಮ ದಿನವಾಗಿದೆ. ಜತೆಗೆ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲದೊಂದಿಗೆ ಯಶಸ್ಸನ್ನು ಗಳಿಸುವಿರಿ. ಕುಟುಂಬ ವ್ಯವಹಾರಕ್ಕೆ ಸಂಬಂಧಿಸಿದಂತೆ ಉತ್ತಮ ದಿನವಾಗಿರುವುದು. ನಿಮ್ಮ ಆಸೆಗಳೆಲ್ಲ ಈಡೇರಲಿವೆ. ಇದರಿಂದಾಗಿ ನೀವು ಸಂತೋಷದಿಂದಿರುವಿರಿ. ನಿಮ್ಮ ಪ್ರೀತಿಪಾತ್ರರಿಗೆ ನೀವು ಉಡುಗೊರೆಯನ್ನು ನೀಡುವಿರಿ. ನಿಮ್ಮ ಸಾಮಾಜಿಕ ಸ್ಥಿತಿಯು ಉತ್ತಮವಾಗಿರಲಿದೆ. ಹತ್ತಿರದ ಸ್ನೇಹಿತರು ಮತ್ತು ಮನೆಯವರ ಸಹಾಯ ದೊರಕುವುದು. ಕೆಲಸ ಮಾಡುವ ಜನರಿಗೆ ದೊಡ್ಡ ಜವಾಬ್ದಾರಿ ದೊರಕಬಹುದು. ಇದರಿಂದಾಗಿ ನೀವು ಗೌರವಕ್ಕೆ ಪಾತ್ರರಾಗುವಿರಿ. ಮನೆಯಲ್ಲಿ ಉತ್ತಮ ವಾತಾವರಣವಿರಲಿದೆ. ನಿಮ್ಮ ಮನಸ್ಸಿನ ಭಾವನೆಗಳನ್ನು ನಿಮ್ಮ ಸಂಗಾತಿಯೊಂದಿಗೆ ಹಂಚಿಕೊಳ್ಳುವಿರಿ. ಇದರಿಂದಾಗಿ ಸಾಕಷ್ಟು ನೆಮ್ಮದಿಯಿಂದ ಇರುವಿರಿ. ಮನೆಯ ಸದಸ್ಯರಿಂದ ನಿಮಗೆ ಲಾಭ ದೊರಕುವುದು.

Today’s prediction ಇಂದಿನ ರಾಶಿ ಭವಿಷ್ಯ 09-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

TAGGED:Brahma Yoga: These five zodiac signs will get happiness and prosperityToday is Gajakesari
Share This Article
Facebook Twitter Copy Link Print
Previous Article Bharath bandh ಇಂದು ಭಾರತ್ ಬಂದ್: ಏನಿರತ್ತೆ, ಏನಿರಲ್ಲ? ಶಾಲಾ ಕಾಲೇಜಿಗೆ ರಜೇನಾ?
Next Article ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನಾಯಕರಿಗೆ ಬಂಧನ ವಾರಂಟ್ ಹೊರಡಿಸಿದ ICC

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?