Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart Attack ನಿಲ್ಲದ ಹೃದಯಾಘಾತ ಸಾವು: ತಜ್ಞರ ವರದಿ ಹೇಳ್ತಿರೋದೇನು??
ಕರ್ನಾಟಕದೇಶಪ್ರಮುಖ

Heart Attack ನಿಲ್ಲದ ಹೃದಯಾಘಾತ ಸಾವು: ತಜ್ಞರ ವರದಿ ಹೇಳ್ತಿರೋದೇನು??

Share
1 Min Read
SHARE

newsics.com

ರಾಜ್ಯದಲ್ಲಿ ವಿಶೇಷವಾಗಿ ಹಾಸನ, ತುಮಕೂರು ಭಾಗಗಳಲ್ಲಿ ಕಳೆದ ಕೆಲವು ತಿಂಗಳಿಂದ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವಿನ ಪ್ರಕರಣಗಳ ರಾಜ್ಯದ ಜನರನ್ನುಆತಂಕಕ್ಕೆ ದೂಡಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ  ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ಅವರ ನೇತೃತ್ವದಲ್ಲಿ 10 ಜನ ತಜ್ಞರನ್ನೊಳಗೊಂಡ ತಾಂತ್ರಿಕ ತಂಡವನ್ನು ರಚಿಸಿತ್ತು. ಈ ತಂಡ ಇದೀಗ ತನ್ನ ತನಿಖೆಯನ್ನು ಪೂರ್ಣಗೊಳಿಸಿ ಇಂದು ಸರ್ಕಾರಕ್ಕೆ ವರದಿ ಸಲ್ಲಿಸಲು ರೆಡಿಯಾಗಿದೆ.

 

ಇಂದು (ಜುಲೈ 10, 2025) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಟೆಕ್ನಿಕಲ್​ ತಂಡ ವರದಿಯನ್ನು ಸಲ್ಲಿಸಲಿದೆ. ಈ ವರದಿಯು ಹಾಸನದ ಸರಣಿ ಹೃದಯಾಘಾತದ ಕಾರಣಗಳನ್ನು ಗುರುತಿಸಿ, ತಡೆಗಟ್ಟುವ ಕ್ರಮಗಳ ಬಗ್ಗೆ ಸಲಹೆಗಳನ್ನು ನೀಡಲಿದೆ.

ತಜ್ಞರ ವರದಿಯಲ್ಲಿ ಹೃದಯಾಘಾತದಿಂದ ಸಾವಿಗೆ ಕಾರಣವೇನು?

ತಜ್ಞರ ತಂಡದ ಪ್ರಾಥಮಿಕ ವರದಿಯ ಪ್ರಕಾರ, ಹಾಸನದಲ್ಲಿ ಸಂಭವಿಸಿದ ಹೃದಯಾಘಾತದ ಸಾವುಗಳಿಗೆ ರೋಗಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ. ಬಹುತೇಕ ರೋಗಿಗಳು ಎದೆನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸದೆ, ಆಸ್ಪತ್ರೆಗೆ ತಡವಾಗಿ ದಾಖಲಾಗಿದ್ದಾರೆ. ಇದರಿಂದಾಗಿ “ಗೋಲ್ಡನ್ ಅವರ್” ಎಂದು ಕರೆಯಲ್ಪಡುವ ಕೃತಕ ಗಂಟೆಯಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಾಗಿಲ್ಲ. ಈ ನಿರ್ಲಕ್ಷ್ಯವು ಅನೇಕರ ಸಾವಿಗೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.

ಇದರ ಜೊತೆಗೆ, ಆಹಾರ ಪದ್ಧತಿಯೂ ಹೃದಯಾಘಾತದ ಪ್ರಕರಣಗಳಿಗೆ ಕಾರಣವಾಗಿದೆ. ಅತಿಯಾದ ತೈಲಯುಕ್ತ ಆಹಾರ, ಸಕ್ಕರೆಯಂಶದ ಆಹಾರ ಮತ್ತು ಸಂಸ್ಕರಿತ ಆಹಾರಗಳ ಸೇವನೆಯು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿದೆ. ಅತಿಯಾದ ಧೂಮಪಾನ ಮತ್ತು ಮದ್ಯಪಾನವೂ ಈ ಸಾವುಗಳಿಗೆ ಕಾರಣವಾಗಿವೆ. ಒತ್ತಡದ ಜೀವನಶೈಲಿ, ಕಡಿಮೆ ದೈಹಿಕ ಚಟುವಟಿಕೆ ಮತ್ತು ಜೆನೆಟಿಕ್ ಅಂಶಗಳು ಕೂಡಾ ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸಿವೆ ಎಂದು ವರದಿಯಲ್ಲಿ ತಿಳಿಸಿದೆ.

TAGGED:#karnatakagovernment #report #heartattack #HealthMinister #Dinesh
Share This Article
Facebook Twitter Copy Link Print
Previous Article ಆಸ್ತಿ ವಿಚಾರಕ್ಕೆ ಜಗಳ: ಮಚ್ಚಿನಿಂದ ಕೊಚ್ಚಿ ತಂದೆ, ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ.!
Next Article PM MODI 5 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?