Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!
newsics.com ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತವಾಗಿ ಪತ್ತೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆ ಅಂಬಾಜೋಗೈನಲ್ಲಿರುವ ಸ್ವಾಮಿ ರಮಾನಂದ ತೀರ್ಥ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಜುಲೈ 7 ರ ರಾತ್ರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ನವಜಾತ ಶಿಶು ರಾತ್ರಿ 8:00 ಗಂಟೆ ಸುಮಾರಿಗೆ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ, ನಂತರ ಮಗುವಿನ ಅಜ್ಜ ಶವವನ್ನು ಸಮಾಧಿ ಮಾಡಲು ತಮ್ಮ ಗ್ರಾಮಕ್ಕೆ ಕೊಂಡೊಯ್ದರು. ಮರುದಿನ ಬೆಳಿಗ್ಗೆ, ಹೂಳಲು … Continue reading Burial ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ!
Copy and paste this URL into your WordPress site to embed
Copy and paste this code into your site to embed