Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ
ದೇಶಪ್ರಮುಖ

ನರ್ಸ್‌ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

Share
1 Min Read
SHARE

newsics.com

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ.

ನಿಮಿಷಾ ಅವರನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿದೆ ಎಂದು ಅಲ್ಲಿನ ಜೈಲು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಗಲ್ಲು ಶಿಕ್ಷೆ ದಿನಾಂಕ ನಿಗದಿಯಾಗಿದ್ದರಿಂದ ಆದಷ್ಟು ಬೇಗ ರಾಜತಾಂತ್ರಿಕ ಮಾರ್ಗಗಳನ್ನು ಅನ್ವೇಷಿಸುವ ಅಗತ್ಯವಿದೆ ಎಂದು ವಕೀಲ ಸುಭಾಷ್ ಚಂದ್ರನ್ ಕೆ.ಆರ್ ಅವರು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠಕ್ಕೆ ತಿಳಿಸಿದರು.‌‌
ಬ್ಲಡ್ ಮನಿಯನ್ನು (ಸಾವಿಗೆ ಪ್ರತಿಯಾಗಿ ಹಣ ರೂಪದಲ್ಲಿ ನೀಡುವ ಪರಿಹಾರ) ನೀಡಲು ಸಾಧ್ಯವಾದರೆ, ಮೃತರ ಕುಟುಂಬವು ನಿಮಿಷಾ ಅವರಿಗೆ ಕ್ಷಮೆ ನೀಡಬಹುದು ಎಂದು ಪೀಠದ ಗಮನಕ್ಕೆ ತಂದರು.
ಜುಲೈ 14ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಯೆಮೆನ್‌ ಪ್ರಜೆಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾದ ನಿಮಿಷಾ ಅವರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. 2017ರಿಂದ ನಿಮಿಷ ಅವರು ಯೆಮನ್‌ನ ರಾಜಧಾನಿ ಸನಾದ ಜೈಲಿನಲ್ಲಿದ್ದಾರೆ.

ಹುಡುಗರೇ ಎಚ್ಚರ; ಈ ದಿನದಂದು ಜನಿಸಿದ ಹುಡುಗಿಯರು ಬಲು ಚಾಲಾಕಿ!

TAGGED:Nurse death penalty case: Supreme Court agrees to hear case
Share This Article
Facebook Twitter Copy Link Print
Previous Article ಹುಡುಗರೇ ಎಚ್ಚರ; ಈ ದಿನದಂದು ಜನಿಸಿದ ಹುಡುಗಿಯರು ಬಲು ಚಾಲಾಕಿ!
Next Article ಸರ್ಕಾರದ ಸುಪರ್ದಿಗೆ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನ!

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?