Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Students ಶಾಲೆಯಲ್ಲಿ ಗದರಿದ್ದಕ್ಕೆ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!
ದೇಶಪ್ರಮುಖ

Students ಶಾಲೆಯಲ್ಲಿ ಗದರಿದ್ದಕ್ಕೆ ಪ್ರಾಂಶುಪಾಲರನ್ನೇ ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿಗಳು!

Share
1 Min Read
SHARE

newsics.com

ಹರಿಯಾಣ: ಕ್ಷೌರ ಮಾಡಿಕೊಂಡು ಬನ್ನಿ ಎಂದು ಪದೇಪದೆ ಗದರಿದ ಪ್ರಾಂಶುಪಾಲರನ್ನೇ ಇಬ್ಬರು ವಿದ್ಯಾರ್ಥಿಗಳು ಕೊಂದಿರುವ ಘಟನೆ ಹರಿಯಾಣದ ಹಿಸಾರ ಜಿಲ್ಲೆಯಲ್ಲಿ ನಡೆದಿದೆ.

ಪಿಯುಸಿಯ 11ನೇ ಮತ್ತು 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು, ಪ್ರಾಂಶುಪಾಲ ಜಗ್ಬೀರ್ ಸಿಂಗ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ನಾರ್ನೌಂಡ್ ಉಪವಿಭಾಗದ ಬಾಸ್ ಗ್ರಾಮದಲ್ಲಿರುವ ಕರ್ತಾರ್ ಸ್ಮಾರಕ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಪ್ರಾಥಮಿಕ ತನಿಖೆಯಲ್ಲಿ ಜಗ್ಬೀರ್ ಸಿಂಗ್ ಇಬ್ಬರೂ ವಿದ್ಯಾರ್ಥಿಗಳಿಗೆ ಕೂದಲು ಕತ್ತರಿಸಿಕೊಂಡು ಶಾಲೆಯಲ್ಲಿ ಶಿಸ್ತನ್ನು ಪಾಲಿಸುವಂತೆ ಸೂಚಿಸಿದ್ದರು.ಇದರಿಂದ ಕೋಪಗೊಂಡ ಇಬ್ಬರೂ ಅಪ್ರಾಪ್ತ ವಯಸ್ಕರು ಪ್ರಾಂಶುಪಾಲರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು

TAGGED:Students stabbed the principal to death for scolding them at school!
Share This Article
Facebook Twitter Copy Link Print
Previous Article ಗಾಣಗಾಪುರ ದತ್ತನ ಸನ್ನಿಧಿಯಲ್ಲಿ ಭಕ್ತರ ಭಾರೀ ನೂಕುನುಗ್ಗಲು: ಕಾಲ್ತುಳಿತದಲ್ಲಿ ಮಹಿಳೆ ಸಾವು
Next Article Cockroach tips: ಜಿರಳೆ ಓಡಿಸೋದು ಇಷ್ಟು ಸುಲಭನಾ?; ಜಸ್ಟ್ ಈ ಟ್ರಿಕ್ಸ್ ಟ್ರೈ ಮಾಡಿ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?