Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Digital payment ಡಿಜಿಟಲ್ ಪೇಮೆಂಟ್ನಲ್ಲಿ ಭಾರತವೇ ನಂ.1
ಪ್ರಮುಖ

Digital payment ಡಿಜಿಟಲ್ ಪೇಮೆಂಟ್ನಲ್ಲಿ ಭಾರತವೇ ನಂ.1

Share
1 Min Read
SHARE

newsics.com

ನವದೆಹಲಿ: ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ನ (ಯುಪಿಐ) ತ್ವರಿತ ಬೆಳವಣಿಗೆಯಿಂದಾಗಿ ಭಾರತದಲ್ಲಿ ಈಗ ಇತರ ದೇಶಗಳಿಗಿಂತ ಅತಿ ವೇಗವಾಗಿ ಡಿಜಿಟಲ್ ಹಣಪಾವತಿ ಸಾಧ್ಯವಾಗಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವರದಿ ತಿಳಿಸಿದೆ.

ಯುಪಿಐ ಪರಿಣಾಮವಾಗಿ ಭಾರತದಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳಂತಹ ಇತರ ಸಾಧನಗಳ ಬಳಕೆಯೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ.

ಮೊಬೈಲ್ ಫೋನ್ ಮೂಲಕವೇ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಹಿವಾಟು ನಡೆಸುತ್ತಿದ್ದಾರೆ ಎಂದು ಐಎಂಎಫ್ನ ‘ಗ್ರೋಯಿಂಗ್ ರಿಟೇಲ್ ಡಿಜಿಟಲ್ ಪೇಮೆಂಟ್ಸ್- ದಿ ವ್ಯಾಲ್ಯೂ ಆಫ್ ಇಂಟರ್ಆಪರೇಬಿಲಿಟಿ’ ಎಂಬ ಫಿನ್ಟೆಕ್ ವರದಿಯಲ್ಲಿ ವಿವರಿಸಲಾಗಿದೆ.

2016ರಲ್ಲಿ ಆರಂಭವಾದ ಯುಪಿಐ ಕಡಿಮೆ ಅವಧಿಯಲ್ಲಿ ಅತ್ಯಂತ ತ್ವರಿತವಾಗಿ ಬೆಳೆದಿದೆ. ನಗದು ಬಳಕೆ ತನ್ನಿಂತಾನೇ ನೇಪಥ್ಯಕ್ಕೆ ಸರಿದಿದೆ. ಯುಪಿಐ ಈಗ ತಿಂಗಳಿಗೆ 18 ಶತಕೋಟಿಗಿಂತ ಹೆಚ್ಚು ವಹಿವಾಟುಗಳನ್ನು ನಡೆಸುತ್ತಿದೆ ಎಂದು ಅಲೆಕ್ಸಾಂಡರ್ ಕೋಪ್ಸ್ಟೇಕ್, ದಿವ್ಯಾ ಕೀರ್ತಿ ಮತ್ತು ಮಾರಿಯಾ ಸೊಲೆಡಾಡ್ ಮಾರ್ಟಿನೆಜ್ ಪೆರಿಯಾ ಅವರು ತಯಾರಿಸಿರುವ ಈ ವರದಿಯಲ್ಲಿ ಹೇಳಲಾಗಿದೆ.

ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ವೈರಲ್ ವಿಡಿಯೋ ನೋಡಿ

TAGGED:India is No. 1 in digital payment
Share This Article
Facebook Twitter Copy Link Print
Previous Article ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಾಟ : ವೈರಲ್ ವಿಡಿಯೋ ನೋಡಿ
Next Article ಪ್ರಿಯಕರನ ಸಹಾಯದಿಂದ ಗಂಡನ ರುಂಡ ಕತ್ತರಿಸಿದ ಮಹಿಳೆ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?