newsics.com
ಹೈದರಾಬಾದ್: ಹಾಡಹಗಲೇ ಸಿಪಿಐ ಮುಖಂಡರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿರುವ ಘಟನೆ ತೆಲಂಗಾಣದ ಹೈದರಾಬಾದ್ನಲ್ಲಿ ನಡೆದಿದೆ.
ಕೆ ಚಂದು ನಾಯ್ಕ (47) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಚಂದು ನಾಯಕ್ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪರಿಷತ್ ಸದಸ್ಯರಾಗಿದ್ದರು.
ಪೊಲೀಸರ ಪ್ರಕಾರ, 3-4 ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ರಾಥೋಡ್ ಅವರ ಕಣ್ಣಿಗೆ ಮೊದಲು ಮೆಣಸಿನ ಪುಡಿ ಸಿಂಪಡಿಸಿದ್ದು, ನಂತರ, ಅವರು ಓಡಲು ಪ್ರಯತ್ನಿಸುತ್ತಿದ್ದಂತೆ ಅವರು ಹಲವಾರು ಸುತ್ತು ಗುಂಡು ಹಾರಿಸಿದರು, ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದರು.
ಕಾಲೇಜು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್.!