Fishermens dies ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರ ಸಾವು
newsics.com ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ದೋಣಿಯೊಂದು ಸಮುದ್ರದಲ್ಲಿ ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಉಡುಪಿಯ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ನಡೆದಿದೆ. ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್ ಖಾರ್ವಿ(43) ಎಂದು ಗುರುತಿಸಲಾಗಿದೆ.ಓರ್ವ ಮೀನುಗಾರ ಪಾರಾಗಿದ್ದಾನೆ. ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ಸಮುದ್ರದಲ್ಲಿ ಕಡಲ ಅಬ್ಬರ ಜೋರಾಗಿದೆ ಈ ನಡುವೆ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಟ್ರಾಲ್ ದೋಣಿ ಸೆರೆಗೆ ಸಿಕ್ಕಿ ಮಗುಚಿ ಬಿದ್ದಿದೆ ಪರಿಣಾಮ ನಾಲ್ಕು ಮಂದಿ ಸಮುದ್ರ ಪಾಲಾಗಿದ್ದು ಈ ವೇಳೆ … Continue reading Fishermens dies ಸಮುದ್ರದಲ್ಲಿ ನಾಡದೋಣಿ ಮಗುಚಿ ಮೂವರು ಮೀನುಗಾರರ ಸಾವು
Copy and paste this URL into your WordPress site to embed
Copy and paste this code into your site to embed