Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Rajini ಹೊಸ ಲುಕ್​, ರಗಡ್​ ಪರ್ಫಾರ್ಮೆನ್ಸ್​ ಮೂಲಕ ಮತ್ತೆ ಎಂಟ್ರಿ ಕೊಟ್ಟ ನಟಿ ರಜನಿ
ಮನರಂಜನೆ

Actress Rajini ಹೊಸ ಲುಕ್​, ರಗಡ್​ ಪರ್ಫಾರ್ಮೆನ್ಸ್​ ಮೂಲಕ ಮತ್ತೆ ಎಂಟ್ರಿ ಕೊಟ್ಟ ನಟಿ ರಜನಿ

Share
1 Min Read
SHARE

newsics.com

ಸ್ಟಾರ್ ಸುವರ್ಣ ವಾಹಿನಿಯ ನೀ ಇರಲು ಜೊತೆಯಲ್ಲಿ ಸೀರಿಯಲ್ ಅಲ್ಲಿ ಅಮೃತವರ್ಷಿಣಿ ಸೀರಿಯಲ್ ಖ್ಯಾತಿಯ ರಜಿನಿ ಅಭಿನಯಿಸುತ್ತಿದ್ದಾರೆ.ಕಿರುತೆರೆಯ ಅದ್ಭುತ ಕಲಾವಿದೆ. ಅಮೃತವರ್ಷಿಣಿ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದ ನಟಿ, ದಶಕಗಳ ನಂತರ ಮತ್ತೆ ಸ್ಟಾರ್​ ಸುವರ್ಣಗೆ ಮರಳಿದ್ದಾರೆ.

 

ಈ ಬಗ್ಗೆ ಮಾಹಿತಿ ಹಂಚಿಕೊಂಡಿರೋ ನಟಿ, ನಿಮ್ಮೆಲ್ಲರ ಪ್ರೀತಿ ಪ್ರೋತ್ಸಹದಿಂದ.. ನೀ ಇರಲು ಜೊತೆಯಲಿ ಧಾರಾವಾಹಿ ಮೂಲಕ ಉರ್ಮಿಳಾ ದಿವಾನ್ ಪಾತ್ರಧಾರಿ ಆಗಿ ನಿಮ್ಮ ಮುಂದೆ ಬರ್ತಿದೀನಿ ಇಂತಿ ನಿಮ್ಮ ರಜಿನಿ ಎಂದು ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಾಯಕನ ಅತ್ತಿಗೆ ಪಾತ್ರ ಉರ್ಮಿಳಾ ದಿವಾನ್

ರಂಗನಾಯಕಿ ಖ್ಯಾತಿಯ ಪವನ್ ನಾಯಕನ ಪಾತ್ರಕ್ಕೆ ಬಣ್ಣಹಚ್ಚಿದ್ದಾರೆ. ನಾಯಕಿ ಪಾತ್ರದ್ದಲ್ಲಿ ಸಲೋಮಿ ಡಿಸೋಜಾ ಕಾಣಿಸಿಕೊಳ್ತಿದ್ದಾರೆ. ಸಲೋಮಿ ಕನ್ನಡದವ್ರೇ ಆದ್ರೂ ಹೆಚ್ಚು ತೆಲುಗು ಭಾಷೆಯಲ್ಲಿ ಚಿರಪರಿಚಿತರು. ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಸಾಲು ಸಾಲು ಜನಪ್ರಿಯ ಧಾರವಾಹಿಗಳನ್ನು ನಿರ್ದೇಶಿಸಿದ ನಿರ್ದೇಶಕ ಧರಣಿ ಜಿ ರಮೇಶ್ ಅವರು ನೀ ಇರಲು ಜೊತೆಯಲ್ಲಿ ಧಾರಾವಾಹಿಯ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

 

https://www.instagram.com/p/DMCHUdLPB7A/?igsh=MXBycXFqbjU2eWVubw==

 

Share This Article
Facebook Twitter Copy Link Print
Previous Article 5 ವರ್ಷದ ಮಗಳ ಹತ್ಯೆಗೈದು ಶವದ ಪಕ್ಕದಲ್ಲೇ ಪ್ರಿಯಕರನ ಜೊತೆ ಸೇರಿ ಹೆತ್ತತಾಯಿ ಮಾಡಿದ್ದೇನು?
Next Article Coconuts tree ಕೇರಳದಲ್ಲಿ ತೆಂಗಿನ ಮರಗಳಿಗೆ ಸಿಸಿಟಿವಿ ಕಣ್ಗಾವಲು!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?