Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede ಪೊಲೀಸರು ಆರ್ ಸಿಬಿ ತಂಡದ ಸೇವಕರಂತೆ ವರ್ತಿಸಿದರು ಎಂದು ಸರ್ಕಾರ ಗಂಭೀರ ಆರೋಪ
ಕರ್ನಾಟಕದೇಶ

Chinnaswamy Stampede ಪೊಲೀಸರು ಆರ್ ಸಿಬಿ ತಂಡದ ಸೇವಕರಂತೆ ವರ್ತಿಸಿದರು ಎಂದು ಸರ್ಕಾರ ಗಂಭೀರ ಆರೋಪ

Share
1 Min Read
SHARE

newsics.com

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆಸರ್ಕಾರ ಹೈಕೋರ್ಟ್​​ಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.

 

ಸರ್ಕಾರದ ವಾದದ ಪ್ರಕಾರ, ಅಂದು ಪೊಲೀಸರು ಸಾರ್ವಜನಿಕರ ಸುರಕ್ಷತೆಗಿಂತ ಹೆಚ್ಚಾಗಿ ಆರ್‌ಸಿಬಿ ತಂಡದ ಕಾರ್ಯಕ್ರಮಕ್ಕೆ ಆದ್ಯತೆ ನೀಡಿದ್ದರು. ಅಡ್ವೊಕೇಟ್ ಜನರಲ್ ಶೆಟ್ಟಿ ಅವರು ನ್ಯಾಯಾಲಯದಲ್ಲಿ ಹೇಳಿದ್ದೇನು ಎಂಬುದನ್ನು ಗಮನಿಸಿ:

ಅಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ ಪಂದ್ಯದ ಟಾಸ್ ಆಗುವುದಕ್ಕಿಂತ ಮುಂಚೆಯೇ, ಒಂದು ವೇಳೆ ಆರ್‌ಸಿಬಿ ಗೆದ್ದರೆ ವಿಜಯೋತ್ಸವ ಆಚರಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಆರ್‌ಸಿಬಿ ಕಡೆಯಿಂದ ಅರ್ಜಿ ಬಂದಿತ್ತು. ನಮ್ಮ ಪೊಲೀಸ್ ಅಧಿಕಾರಿಗಳು ಆ ಅರ್ಜಿಯನ್ನು ಪರಿಶೀಲಿಸಿ, ಜನದಟ್ಟಣೆಯನ್ನು ಅಂದಾಜಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಆರ್‌ಸಿಬಿಯ ಸೇವಕರಂತೆ ವರ್ತಿಸಿದರು,” ಎಂದು ಸರ್ಕಾರ ನೇರವಾಗಿ ಆರೋಪಿಸಿದೆ.

ಪಂದ್ಯ ಆರಂಭವಾಗುವ ಮೊದಲೇ ವಿಜಯೋತ್ಸವದ ಬಗ್ಗೆ ಯೋಜನೆ ರೂಪಿಸಿ, ಅದಕ್ಕೆ ಪೊಲೀಸರು ಯಾವುದೇ ಅಡ್ಡಿಪಡಿಸದೆ ಸಹಕರಿಸಿದ್ದು ದೊಡ್ಡ ಕರ್ತವ್ಯ ಲೋಪ. ಈ ಅಸಡ್ಡೆಯೇ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಸರ್ಕಾರ ಆರೋಪಿಸಿದೆ.

TAGGED:#Chinnaswamy #Stampede #organizers #responsible if #tragedies #government new rules
Share This Article
Facebook Twitter Copy Link Print
Previous Article ತೂಕ ಇಳಿಸಲು ಶಸ್ತ್ರಚಿಕಿತ್ಸೆ ಮಾಡಿಸಲು ಹೋಗಿ ಮಹಿಳೆ ಸಾವು
Next Article Fire Accident In Iraq: ಹೈಪರ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ – 50 ಜನ ಸಾವು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?