Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede ಪೊಲೀಸರು ಆರ್ ಸಿಬಿ ತಂಡದ ಸೇವಕರಂತೆ ವರ್ತಿಸಿದರು ಎಂದು ಸರ್ಕಾರ ಗಂಭೀರ ಆರೋಪ
ಕರ್ನಾಟಕದೇಶ

Chinnaswamy Stampede ಪೊಲೀಸರು ಆರ್ ಸಿಬಿ ತಂಡದ ಸೇವಕರಂತೆ ವರ್ತಿಸಿದರು ಎಂದು ಸರ್ಕಾರ ಗಂಭೀರ ಆರೋಪ

Share
1 Min Read
SHARE

newsics.com

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆಸರ್ಕಾರ ಹೈಕೋರ್ಟ್​​ಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.

 

ಸರ್ಕಾರದ ವಾದದ ಪ್ರಕಾರ, ಅಂದು ಪೊಲೀಸರು ಸಾರ್ವಜನಿಕರ ಸುರಕ್ಷತೆಗಿಂತ ಹೆಚ್ಚಾಗಿ ಆರ್‌ಸಿಬಿ ತಂಡದ ಕಾರ್ಯಕ್ರಮಕ್ಕೆ ಆದ್ಯತೆ ನೀಡಿದ್ದರು. ಅಡ್ವೊಕೇಟ್ ಜನರಲ್ ಶೆಟ್ಟಿ ಅವರು ನ್ಯಾಯಾಲಯದಲ್ಲಿ ಹೇಳಿದ್ದೇನು ಎಂಬುದನ್ನು ಗಮನಿಸಿ:

ಅಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ ಪಂದ್ಯದ ಟಾಸ್ ಆಗುವುದಕ್ಕಿಂತ ಮುಂಚೆಯೇ, ಒಂದು ವೇಳೆ ಆರ್‌ಸಿಬಿ ಗೆದ್ದರೆ ವಿಜಯೋತ್ಸವ ಆಚರಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಆರ್‌ಸಿಬಿ ಕಡೆಯಿಂದ ಅರ್ಜಿ ಬಂದಿತ್ತು. ನಮ್ಮ ಪೊಲೀಸ್ ಅಧಿಕಾರಿಗಳು ಆ ಅರ್ಜಿಯನ್ನು ಪರಿಶೀಲಿಸಿ, ಜನದಟ್ಟಣೆಯನ್ನು ಅಂದಾಜಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಆರ್‌ಸಿಬಿಯ ಸೇವಕರಂತೆ ವರ್ತಿಸಿದರು,” ಎಂದು ಸರ್ಕಾರ ನೇರವಾಗಿ ಆರೋಪಿಸಿದೆ.

ಪಂದ್ಯ ಆರಂಭವಾಗುವ ಮೊದಲೇ ವಿಜಯೋತ್ಸವದ ಬಗ್ಗೆ ಯೋಜನೆ ರೂಪಿಸಿ, ಅದಕ್ಕೆ ಪೊಲೀಸರು ಯಾವುದೇ ಅಡ್ಡಿಪಡಿಸದೆ ಸಹಕರಿಸಿದ್ದು ದೊಡ್ಡ ಕರ್ತವ್ಯ ಲೋಪ. ಈ ಅಸಡ್ಡೆಯೇ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಸರ್ಕಾರ ಆರೋಪಿಸಿದೆ.

TAGGED:#Chinnaswamy #Stampede #organizers #responsible if #tragedies #government new rules
Share This Article
Facebook Twitter Copy Link Print
Previous Article ತೂಕ ಇಳಿಸಲು ಶಸ್ತ್ರಚಿಕಿತ್ಸೆ ಮಾಡಿಸಲು ಹೋಗಿ ಮಹಿಳೆ ಸಾವು
Next Article Fire Accident In Iraq: ಹೈಪರ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ – 50 ಜನ ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?