Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ
ಪ್ರಮುಖಮನರಂಜನೆ

Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ

Share
1 Min Read
SHARE

newsics.com

ಕನ್ನಡ ಇತ್ತೀಚೆಗಷ್ಟೇ ‘ಪ್ಯಾಟೆ ಹುಡಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ತರೋದಾಗಿ ಘೋಷಣೆ ಮಾಡಿತ್ತು. ಇದಕ್ಕೆ ಆಡಿಷನ್ ಕೂಡ ಕರೆದಿದೆ. ಹೀಗಿರುವಾಗಲೇ ಜೀ ಮತ್ತೊಂದು ರಿಯಾಲಿಟಿ ಶೋನ ಘೋಷಣೆ ಮಾಡಿದೆ. ಇದರ ಪ್ರೋಮೋ ಸಾಕಷ್ಟು ಗಮನ ಸೆಳೆದಿದೆ.
ನಾವು ನಮ್ಮವರು’. ಈ ರಿಯಾಲಿಟಿ ಶೋನ ಟೈಟಲ್ ಭಿನ್ನವಾಗಿದ್ದು, ಇನ್ನೂ ಯಾರೊಬ್ಬರೂ ಕೇಳಿಲ್ಲ ಅನ್ನೋದು ವಿಶೇಷ.
ಶೀಘ್ರದಲ್ಲೇ ಜೀ ಕನ್ನಡದಲ್ಲಿ ‘ನಾವು ನಮ್ಮವರು’ ರಿಯಾಲಿಟಿ ಶೋ ಪ್ರಸಾರ ಕಾಣಲಿದ್ದು, ಪ್ರೋಮೋ ರಿಲೀಸ್ ಆಗಲಿದೆ. ಆತ ಬೆಂಗಳೂರಲ್ಲೇ ಕೆಲಸ ಮಾಡಿಕೊಂಡಿದ್ದವನು. ಅವನು ಊರಿಗೆ ಹಬ್ಬಕ್ಕೆ ತೆರಳಿ ಅದೆಷ್ಟೋ ಸಮಯ ಕಳೆದಿದೆ. ಹೀಗಾಗಿ ಅಮ್ಮ ಕರೆ ಮಾಡಿ ಬರುವಂತೆ ಕೋರಿಕೊಳ್ಳುತ್ತಾಳೆ. ಇದಕ್ಕೆ ಒಪ್ಪೋ ಆತ ಪತ್ನಿ, ಮಗಳ ಜೊತೆ ಊರಿಗೆ ಹೋಗುತ್ತಾನೆ.
ಮಗ, ಸೋಸೆ ಬಂದರು ಎಂದು ಮನೆಯಲ್ಲಿ ಎಲ್ಲರೂ ಸಂಭ್ರಮಿಸುತ್ತಾರೆ. ಮನೆ ಊಟ ಮಾಡಿ ಆತನಿಗೆ ಖುಷಿ ಆಗುತ್ತದೆ. ಹಳ್ಳಿಯವರ ಪ್ರೀತಿ ನೋಡಿ ಆತನಿಗೆ ಹಿಗ್ಗೋ ಹಿಗ್ಗು. ಊರ ಪೂಜೆಯಲ್ಲಿ ಭಾಗಿಯಾಗುತ್ತಾನೆ. ‘ಸಂಬಂಧಗಳ ಬೇರನ್ನು ಗಟ್ಟಿ ಮಾಡಲು ಬರ್ತಿದೆ ನಾವು ನಮ್ಮವರು’ ಎಂದು ಜೀ ಕನ್ನಡ ಹೇಳಿದೆ. ಇದೇ ಮೊದಲ ಬಾರಿಗೆ ಹೊಸ ರೀತಿಯ ರಿಯಾಲಿಟಿ ಶೋ ಜೊತೆ ಜೀ ಬರುತ್ತಿದೆ. ಇದರ ರೂಪು ರೇಷೆಗಳ ಬಗ್ಗೆ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.

https://www.instagram.com/reel/DMLABC2KuRb/?igsh=MTFtbmp2bmFidmdhOA==

ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!

TAGGED:Zee Kannada brings a reality show that viewers have never heard of before
Share This Article
Facebook Twitter Copy Link Print
Previous Article ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!
Next Article Actor Darshan ರೇಣುಕಾಸ್ವಾಮಿ ಕೊಲೆ ಕೇಸ್‌ : ಬೇಲ್ ವಿಚಾರಣೆ ಮುಂದೂಡಿದ ಸುಪ್ರೀಂ

Popular Posts

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?