Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > bomb threatಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ, ಇಮೇಲ್ ನಲ್ಲಿ ಏನಿದೆ?
ಕರ್ನಾಟಕಪ್ರಮುಖ

bomb threatಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ, ಇಮೇಲ್ ನಲ್ಲಿ ಏನಿದೆ?

Share
1 Min Read
SHARE

newsics.com

ಬೆಂಗಳೂರು: ನಗರದ ಆರ್.ಆರ್ ನಗರ, ಕೆಂಗೇರಿ ಸೇರಿದಂತೆ 40 ಖಾಸಗಿ ಶಾಲೆಗಳಿಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. [email protected] ಎಂಬ ಇ-ಮೇಲ್ನಿಂದ ಸಂದೇಶ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳ ಸಿಬ್ಬಂದಿ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ಮಾಡಿದ್ದಾರೆ.
ನಮಸ್ಕಾರ, ಶಾಲಾ ತರಗತಿಗಳಲ್ಲಿ ನಾನು ಹಲವು ಸ್ಫೋಟಕ ವಸ್ತುಗಳು ಇರಿಸಿದ್ದೇನೆ. ಸ್ಫೋಟಕಗಳನ್ನು ಕಪ್ಪು ಪ್ಲಾಸ್ಟಿಕ್ ಚೀಲಗಳಿಂದ ಮುಚ್ಚಿಡಲಾಗಿದೆ. ನಿಮ್ಮೆಲ್ಲರನ್ನೂ ಈ ಲೋಕದಿಂದ ಅಳಿಸಿಹಾಕುತ್ತೇನೆ. ಯಾರೋಬ್ಬರು ಬದುಕುಳಿಯುವುದಿಲ್ಲ. ಈ ಸುದ್ದಿಯನ್ನು ನಾನು ನೋಡುವಾಗ ಸಂತೋಷದಿಂದ ನಗುತ್ತೇನೆ ಎಂದು ಕಿಡಿಗೇಡಿ ಇ-ಮೇಲ್ನಲ್ಲಿ ಉಲ್ಲೇಖಿಸಿದ್ದಾನೆ.
ನೀವೆಲ್ಲರೂ ಕಷ್ಟ ಅನುಭವಿಸಲೇಬೇಕು. ಈ ಸುದ್ದಿ ಹೊರ ಬಂದ ನಂತರ ನಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನಗೆ ಯಾರೊಬ್ಬರು ನಿಜವಾಗಿಯೂ ಸಹಾಯ ಮಾಡಿಲ್ಲ. ಮನೋವೈದ್ಯರು, ಮನೋವಿಜ್ಞಾನಿಗಳು, ಯಾರೂ ಕಾಳಜಿ ವಹಿಸಿಲ್ಲ ಮತ್ತು ಯಾರೂ ಎಂದಿಗೂ ಕಾಳಜಿ ವಹಿಸುವುದಿಲ್ಲ ಎಂದಿದ್ದಾನೆ.
ನೀವು ಅಸಹಾಯಕ ಮತ್ತು ಅಜ್ಞಾನಿ ಮನುಷ್ಯರಿಗೆ ಔಷಧ ನೀಡುವುದರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ, ಆ ಔಷಧಿಗಳು ನಿಮ್ಮ ಅಂಗಗಳನ್ನು ಹಾಳುಮಾಡುತ್ತವೆ ಅಥವಾ ಅದು ತೂಕ ಹೆಚ್ಚಿಸಲು ಕಾರಣವಾಗುತ್ತವೆ ಎಂದು ಮನೋವೈದ್ಯರು ಎಂದಿಗೂ ನಿಮಗೆ ಹೇಳುವುದಿಲ್ಲ.
ಮನೋವೈದ್ಯಕೀಯ ಔಷಧಗಳು ಜನರಿಗೆ ಸಹಾಯ ಮಾಡುತ್ತವೆ ಎಂದು ಯೋಚಿಸುವಂತೆ ಜನರ ಬ್ರೈನ್ ವಾಶ್ ಮಾಡುತ್ತಾರೆ. ಆದರೆ ಅದು ಹಾಗೆ ಆಗುವುದಿಲ್ಲ ಎಂಬುದಕ್ಕೆ ನಾನು ಜೀವಂತ ಸಾಕ್ಷಿ ನೀಡುತ್ತೇನೆ. ನೀವೆಲ್ಲರೂ ಇದಕ್ಕೆ ಅರ್ಹರು. ನನ್ನಂತೆಯೇ ನೀವು ಸಹ ಕಷ್ಟ ಅನುಭವಿಸಲು ಅರ್ಹರು ಎಂದು ಇ-ಮೇಲ್ನಲ್ಲಿ ಉಲ್ಲೇಖಿಸಲಾಗಿದೆ.

Heart Attack. ಹೃದಯಾಘಾತ ಯಾವಾಗ ಬೇಕಾದ್ರೂ ಆಗಬಹುದು; ಈ ಒಂದು ಟ್ಯಾಬ್ಲೆಟ್ ನಿಮ್ಮ ಹತ್ತಿರ ಯಾವಾಗಲೂ ಇಟ್ಟುಕೊಳ್ಳಿ

TAGGED:Bomb threat: Bomb threat to 40 private schools in Bengaluru: Send children out for inspectionwhat's in the email?
Share This Article
Facebook Twitter Copy Link Print
Previous Article Heart Attack. ಹೃದಯಾಘಾತ ಯಾವಾಗ ಬೇಕಾದ್ರೂ ಆಗಬಹುದು; ಈ ಒಂದು ಟ್ಯಾಬ್ಲೆಟ್ ನಿಮ್ಮ ಹತ್ತಿರ ಯಾವಾಗಲೂ ಇಟ್ಟುಕೊಳ್ಳಿ
Next Article Gold Rate Today Bangalore: ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಎಷ್ಟು?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?