Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು
ಕರ್ನಾಟಕಪ್ರಮುಖ

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ : ಕರ್ನಾಟಕ ಬಿಜೆಪಿ ಶಾಸಕನ ಪುತ್ರನ ವಿರುದ್ಧ ದೂರು

Share
1 Min Read
SHARE

newsics.com

ಬೀದರ್: ರಾಜ್ಯದ ಬಿಜೆಪಿಯ ಮಾಜಿ ಸಚಿವ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮದುವೆಯಾಗುವುದಾಗಿ ನಂಬಿಸಿ ವಂಚನೆ ಮಾಡಿದ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ಯುವತಿ ದೂರು ನೀಡಿದ್ದಾರೆ.

ಬಿಜೆಪಿ ಮಾಜಿ ಸಚಿವ ಪ್ರಭು ಚವ್ಹಾಣ್ ಪತ್ರ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ಜೊತೆಗೆ 2 ವರ್ಷಗಳ ಹಿಂದೆ ಮದುವೆಗೆ ನಿಶ್ಚಿತಾರ್ಥ ನೆರವೇರಿತ್ತು. ಆ ಬಳಿಕ ಮದುವೆಯಾಗಲು ವಿಳಂಬ ಮಾಡಲಾಗಿತ್ತು.
ಎರಡು ಮನೆಯ ಕುಟುಂಬಸ್ಥರು ಒಪ್ಪಿ ಪ್ರತೀಕ್ ಚವ್ಹಾಣ್ ಹಾಗೂ ಯುವತಿಯ ನಿಶ್ಚಿತಾರ್ಥ ನೆರವೇರಿಸಿದ್ದರು. ಈ ಬಳಿಕ ಪ್ರತೀಕ್ ಯುವತಿಯೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿದ್ದರು ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ನಿಶ್ಚಿತಾರ್ಥದ ಬಳಿಕ ದೈಹಿಕ ಸಂಪರ್ಕವನ್ನೂ ಬೆಳಸಿದಂತ ಮಾಜಿ ಸಚಿವ ಪ್ರಭು ಚವ್ಹಾಣ್ ಅವರ ಪುತ್ರ ಪ್ರತೀಕ್ ಚೌವ್ಹಾಣ್ ಮದುವೆಯಾಗಲು ವಿಳಂಬ ಮಾಡುತ್ತಿದ್ದಾರೆ. ಈ ಮೂಲಕ ತಮಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ಸ್ವೀಕರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದಾಗಿ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾರೆ.
ತಾನು ಬೀದರ್ ಜಿಲ್ಲೆಯ ಹೊಕ್ರಾಣೆ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದರೂ, ಸ್ವೀಕರಿಸುತ್ತಿಲ್ಲ. ಹೀಗಾಗಿ ತನಗೆ ನ್ಯಾಯ ಕೊಡಿಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.

ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೂ ‘ಅಪಾರ್ ಐಡಿ’

TAGGED:Complaint filed against Karnataka BJP MLA's son for allegedly sexually exploiting her by promising to marry her
Share This Article
Facebook Twitter Copy Link Print
Previous Article ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಅಂಗನವಾಡಿ ಮಕ್ಕಳಿಗೂ ‘ಅಪಾರ್ ಐಡಿ’
Next Article ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?