Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!
newsics.com ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಗ್ರಾಮದ ವೈದ್ಯ ಡಾ. ಹೆಚ್ ಎಂ ವೆಂಕಟಪ್ಪ ಅವರು, ತಂದೆ-ತಾಯಿ ಸ್ಮರಣಾರ್ಥವಾಗಿ ತಮ್ಮದೇ ಕಣ್ವ ಫೌಂಡೇಷನ್ ವತಿಯಿಂದ, ತಾವು ಓದಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ ಕೊಟ್ಟಿದ್ದಾರೆ. ಶ್ರೀಮತಿ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಸ್ಕೂಲ್ಗೆ ಸುತ್ತಮುತ್ತಲಿನ ಗ್ರಾಮಗಳ ಹೆಚ್ಚಿನ ಪೋಷಕರು ಪೈಪೋಟಿಗೆ ಬಿದ್ದು ತಮ್ಮ ಮಕ್ಕಳನ್ನು ದಾಖಲಿಸುತ್ತಿದ್ದಾರೆ. ಈ ವರ್ಷ ಬೇಸಿಗೆ ರಜೆ ಮುಗಿಯುವ ಹೊತ್ತಿಗೆ ಹಳೇ ಶಿಥಿಲ ಕಟ್ಟಡಗಳನ್ನು ನೆಲಸಮ ಮಾಡಿ, ಹೊಸ … Continue reading Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!
Copy and paste this URL into your WordPress site to embed
Copy and paste this code into your site to embed