Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ
ದೇಶಪ್ರಮುಖ

ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!; 54 ಜನ ರೇಬಿಸ್‌ಗೆ ಬಲಿ : ಕೇಂದ್ರದಿಂದ ಮಾಹಿತಿ

Share
1 Min Read
SHARE

newsics.com

ನವದೆಹಲಿ: 2024ರಲ್ಲಿ ದೇಶದಲ್ಲಿ 37 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ 54 ಮಂದಿ ಶಂಕಿತ ರೇಬಿಸ್‌ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ.

ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಎಸ್‌.ಪಿ. ಸಿಂಗ್‌ ‘ 2024ರಲ್ಲಿ 37.17 ಲಕ್ಷ ಜನರು ನಾಯಿ ಕಡಿತಕ್ಕೆ ಒಳಗಾಗಿದ್ದಾರೆ. ಇದರಲ್ಲಿ 54 ಮಂದಿ ಶಂಕಿತ ರೇಬಿಸ್‌ನಿಂದ ಸಾವನ್ನಪ್ಪಿದ್ದಾರೆ. ಈ ಅಂಕಿ ಅಂಶಗಳನ್ನು ರಾಷ್ಟ್ರೀಯ ರೋಗ ನಿಯಂತ್ರಣದ ಅಂಕಿ ಅಂಶಗಳಿಂದ ಸಂಗ್ರಹಿಸಲಾಗಿದೆ’ ಎಂದಿದ್ದಾರೆ.

ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದು, ಆರೇ ತಿಂಗಳಲ್ಲಿ 2.3 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 19 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2025ರ ಜ.1ರಿಂದ ಜೂ.30ರ ನಡುವೆ 2,31,091 ನಾಯಿ ಕಡಿತ ವರದಿಯಾಗಿದ್ದು, ಇದೇ ಅವಧಿಯಲ್ಲಿ ಕಳೆದ ವರ್ಷ 1,69,672 ನಾಯಿ ಕಡಿತ ಮತ್ತು 18 ರೇಬೀಸ್ ಸಾವು ವರದಿಯಾಗಿದ್ದವು. 2024ರಲ್ಲಿ ರಾಜ್ಯದಲ್ಲಿ ಇಡೀ ವರ್ಷದಲ್ಲಿ 3.6 ಲಕ್ಷ ನಾಯಿ ಕಡಿತ ಹಾಗೂ 42 ರೇಬೀಸ್ ಸಾವು ಸಂಭವಿಸಿದ್ದವು. 2023ರ ಮೊದಲ ಆರು ತಿಂಗಳ ಅವಧಿಗೆ ಹೋಲಿಸಿದರೆ ಈ ವರ್ಷ ನಾಯಿ ಕಡಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.36.20ರಷ್ಟು ಹೆಚ್ಚಳ ಕಂಡುಬಂದಿದೆ.

ನಾಯಿ ಕಡಿತವನ್ನು ಅಧಿಸೂಚಿತ ಕಾಯಿಲೆ ಪಟ್ಟಿಗೆ 2022ರಲ್ಲಿ ಕರ್ನಾಟಕ ಸರ್ಕಾರ ಸೇರ್ಪಡೆ ಮಾಡಿತ್ತು. ಅದಾದ ನಂತರ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಸಂಸ್ಥೆಗಳು ನಾಯಿ ಕಡಿತ ಹಾಗೂ ದೃಢಪಟ್ಟ ರೇಬೀಸ್‌ ಪ್ರಕರಣಗಳನ್ನು ಆರೋಗ್ಯ ಇಲಾಖೆಗೆ ವರದಿ ಮಾಡುತ್ತಿವೆ. 2022ರ ನಂತರ ರಾಜ್ಯದಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು ಈ ವರ್ಷ ವರದಿಯಾಗಿವೆ.

BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ

TAGGED:3.7 million dog bites in 202454 people die of rabies: Center
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 23-07-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ASTRO ಇಂದು ಮಾಲವ್ಯ ರಾಜಯೋಗ, ಹರ್ಷ ಯೋಗ: ಈ ರಾಶಿಗಳ ಜನರಿಗೆ ಆರ್ಥಿಕ ಸಮೃದ್ಧಿ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?