Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ
ಕರ್ನಾಟಕಪ್ರಮುಖ

BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಂದು ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಒಂದೂವರೆ ಲಕ್ಷ ರೂಪಾಯಿ ಸುಪಾರಿ ಪಡೆದಿದ್ದ ಗ್ಯಾಂಗ್ ಅಂದರ್ ಆಗಿದ್ದಾರೆ. ಅದರಂತೆ ಇದೀಗ ಪ್ರಕರಣದಲ್ಲಿ A5 ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ವಿರುದ್ಧ ಸಾಕ್ಷ್ಯ ಪತ್ತೆಗೆ ಮುಂದಾಗಿದ್ದಾರೆ.

ಈ ಹಿನ್ನಲೆ ಇಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದು, ವಿಚಾರಣೆಯ ವೇಳೆ ಏನಾದರೂ ಸಾಕ್ಷ್ಯ ಸಿಕ್ಕಿದರೆ ಶಾಸಕ ಬೈರತಿ ಬಸವರಾಜ್ ರನ್ನು ಬಂಧಿಸುವ ಎಲ್ಲಾ ಸಾದ್ಯತೆ ಇದೆ ಎನ್ನಲಾಗಿದೆ.

ಇನ್ನು ಬಿಕ್ಲು ಶಿವ ಪದೇ ಪದೇ ಫೇಸ್ ಬುಕ್ ನಲ್ಲಿ ಲೈವ್ ಬಂದು ಮತ್ತೋರ್ವ ರೌಡಿ ಶೀಟರ್ ಜಗದೀಶ್ ಅಲಿಯಾಸ್ ಜಗ್ಗ ವಿರುದ್ಧ ಬಾಯಿಗೆ ಬಂದ ಹಾಗೆ ಬಯ್ಯುತ್ತಿದ್ದ. ಅಷ್ಟೇ ಅಲ್ಲದೆ ಈ ಹಿಂದೊಮ್ಮೆ ಕೋರ್ಟ್ ನಲ್ಲಿ ಇಬ್ಬರು ಮುಖಮುಖಿಯಾಗಿದ್ದಾಗ ಇಬ್ಬರ ನಡುವೆ ಮಾತಿನ ಚಕಮಕಿ ಕೂಡ ಆಗಿತ್ತು.

ಈ ವೇಳೆ ಬಿಕ್ಲು ಶಿವ ರೋಷದಿಂದ ಏಯ್.. ಎನ್ ಮಾಡ್ಕೊಳ್ತಿಯಾ ಮಾಡ್ಕೋ ಹೋಗ್ ಎಂದು ಆವಾಜ್ ಹಾಕಿದ್ದ.. ಇದೇ ವಿಚಾರಕ್ಕೆ ಜಗದೀಶ್ ಅಂಡ್ ಗ್ಯಾಂಗ್ ಕೊಲೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಒಂದೂವರೆ ಲಕ್ಷ ರೂಪಾಯಿ ಸುಪಾರಿ ಪಡೆದು ಕೊಲೆ ಮಾಡಿದ್ದ ಕೋಲಾರದ ಮಾಲೂರು ಮೂಲದ ನರಸಿಂಹ, ಮುರುಗೇಶ್, ಸುದರ್ಶನ, ಅವಿನಾಶ್ ದಿನ್ನಹಳ್ಳಿ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಮಲ್ ಎಂಬಾತನಿಂದ ಆರೋಪಿ ನರಸಿಂಹಗೆ ಸುಪಾರಿ ನೀಡಲಾಗಿತ್ತು ಎಂದು ತನಿಖೆಯ ವೇಳೆ ಬಯಲಾಗಿದೆ.

ಸದ್ಯ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ 11 ಜನರನ್ನು ಬಂಧಿಸಿದ್ದು, ಆದರೆ A1 ಆರೋಪಿಯಾಗಿರುವ ಜಗದೀಶ್ ಅಲಿಯಾಸ್ ಜಗ್ಗ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಇನ್ನು ಇಂದು ಶಾಸಕರು ವಿಚಾರಣೆಗೆ ಹಾಜರಾಗಲಿದ್ದು, ಪ್ರಮುಖ ಅಂಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ

TAGGED:BIKLU SHIVA CASE: Biklu Shiva murder case; Bairathi to be questioned again today
Share This Article
Facebook Twitter Copy Link Print
Previous Article DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ
Next Article Today’s prediction ಇಂದಿನ ರಾಶಿ ಭವಿಷ್ಯ, 23-07-2025, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?