Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jagdeep Dhankhar ಜಗದೀಪ್ ಧನಕರ್ ರಾಜೀನಾಮೆಗೆ ತೆರೆಮರೆಯಲ್ಲಿ ನಡೆದ ಈ ಘಟನೆಗಳೇ ಕಾರಣ: ಮೋದಿ ಸರ್ಕಾರ ಒತ್ತಡ ಹಾಕಿದ್ದೇಕೆ‌?
ದೇಶಪ್ರಮುಖ

Jagdeep Dhankhar ಜಗದೀಪ್ ಧನಕರ್ ರಾಜೀನಾಮೆಗೆ ತೆರೆಮರೆಯಲ್ಲಿ ನಡೆದ ಈ ಘಟನೆಗಳೇ ಕಾರಣ: ಮೋದಿ ಸರ್ಕಾರ ಒತ್ತಡ ಹಾಕಿದ್ದೇಕೆ‌?

Share
1 Min Read
SHARE

newsics.com

ಅನಾರೋಗ್ಯದ ಕಾರಣಗಳನ್ನು ನೀಡಿ ಜಗದೀಪ್ ಧನಕರ್ ಅವರು ಸೋಮವಾರ (ಜುಲೈ 21) ಉಪರಾಷ್ಟ್ರಪತಿ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಘೋಷಿಸಿದ್ದು ದೇಶಾದ್ಯಂತ ಭಾರೀ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಇದಕ್ಕೂ ಮೊದಲು, ರಾಜಕೀಯ ಚದುರಂಗ ಫಲಕದಲ್ಲಿ ತೆರೆಮರೆಯಲ್ಲಿ ನಡೆದ ಹಲವಾರು ನಡೆಗಳ ಧನಕರ್ ಅವರು ನಿರ್ಧಾರದಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಹೇಳಲಾಗುತ್ತಿದೆ.
ಕೆಲ ದಿನಗಳಿಂದ ಯಾರೇ ಭೇಟಿ ಯಾಗಲು ಹೋದರು ಕೇಂದ್ರ ಸರ್ಕಾರದ ಬಗ್ಗೆ ಧನ್‌ಕರ್‌ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದರಂತೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ರನ್ನ ಕರೆಸಿ ಕೊಂಡು ಸರ್ಕಾರ ತನ್ನ ಜಾಟ್ ಸಮುದಾಯದ ಬಗ್ಗೆ ಅನ್ಯಾಯ ಮಾಡಿದೆ ಎಂದೆಲ್ಲ ಧನ್‌ಕರ್‌ ಮಾತನಾಡಿದ್ದರು ಎಂದು ಹೇಳಲಾಗ್ತಿದೆ.
ಅಷ್ಟೇ ಅಲ್ಲ ಪ್ರಧಾನಿ ಮೋದಿ ಅವರ ಭದ್ರತೆಗೆ ಬಳಸುವ ವಾಹನಗಳನ್ನೇ ತನಗೆ ನೀಡಬೇಕು ಎಂದು ಬೇಡಿಕೆ ಗ್ರಹ ಇಲಾಖೆಯ ನಕಾರ ವ್ಯಕ್ತಪಡಿಸಿತ್ತು. ಆದರೆ ಯಾವಾಗ ಲೋಕಸಭೆಯಲ್ಲಿ ನ್ಯಾಯಮೂರ್ತಿ ವರ್ಮಾ ವಿರುದ್ಧದ ಅರ್ಜಿ ಸಲ್ಲಿಕೆ ಆಯಿತೋ ಆಗ ಸರ್ಕಾರವನ್ನು ವಿಶ್ವಾಸಕ್ಕೆ ಕೂಡ ತೆಗೆದು ಕೊಳ್ಳದೆ ವಿಪಕ್ಷ ಗಳ ಅರ್ಜಿ ಸ್ವೀಕಾರ ಮಾಡಿದ್ದು ಸರ್ಕಾರವನ್ನು ಕೆರಳಿಸಿದೆ.
ಜಸ್ಟಿಸ್ ವರ್ಮಾ ವಿರುದ್ಧ ಮಾಡಿದಂತೆ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದ ಜಸ್ಟಿಸ್ ಯಾದವ್ ವಿರುದ್ಧ ಮಾಡಿದರೆ ಅನ್ನುವ ಆತಂಕ ಮೋದಿ ಸರ್ಕಾರಕ್ಕೆ ಇತ್ತು. ಹೀಗಾಗಿ ಕೇಂದ್ರ ಸಚಿವ ಪಿಯುಶ್ ಗೊಯಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಉಪರಾಷ್ಟ್ರಪತಿ ಗಳ ವಿರುದ್ಧ ಸಹಿ ಸಂಗ್ರಹ ಮಾಡುವ ಸಂಬಂಧ ಸಂಸದರ ಸಭೆ ನಡೆಯಿತು. ಹೀಗಾಗಿ ಸೋಮವಾರ ಜಗದೀಪ್ ಧನ್ ಕರ್ ರಾಜೀನಾಮೆ ಅನಿವಾರ್ಯ ಆಗಿತ್ತು ಎನ್ನುವ ವರದಿಗಳಿವೆ.

ಅಕ್ರಮ ಸಂಬಂಧಕ್ಕೆ ಗಂಡ ಅಡ್ಡಿ; ಪತಿ ಕೊಲ್ಲಲು ಪತ್ನಿಯ ಸ್ಕೆಚ್!

TAGGED:Is this the reason for Jagdeep Dhankhar's sudden resignation?; Why did the Modi government put pressure?
Share This Article
Facebook Twitter Copy Link Print
Previous Article EMI CAR ಹೆಂಡ್ತಿ ಸ್ನಾನದ ವಿಡಿಯೋ ಮಾಡಿ ಕಾರಿನ ಇಎಂಐ ಕಟ್ಟುವಂತೆ ಪತಿ ಬ್ಲ್ಯಾಕ್‌ಮೇಲ್
Next Article Relationship ನಿಮ್ಮ ಲೈಂಗಿಕ ಬಯಕೆ ಹೆಚ್ಚಿಸಲು ದಿನಕ್ಕೆ 1 ಲೋಟ ಈ ಹಣ್ಣಿನ ರಸ ಕುಡಿಯಿರಿ!

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?