Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ

newsics.com ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಪ್ರಕರಣ ಸಂಬಂಧ ರಚನೆಯಾಗಿರುವ ಎಸ್‌ಐಟಿ ತಂಡದಿಂದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೊರಬರುವುದು ಬಹುತೇಕ ಖಚಿತವಾಗಿದೆ. ಇದರ ಬೆನ್ನಲ್ಲೇ ಮತ್ತೊಬ್ಬ ನಾನ್‌ ಐಪಿಎಸ್‌ ಅಧಿಕಾರಿ ಕೂಡ ಈ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ವೈಯಕ್ತಿಕ ಕಾರಣ ನೀಡಿದ ಅಧಿಕಾರಿ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ರಾಜ್ಯ ಪೊಲೀಸ್ ಇಲಾಖೆ, ಈ ಅಧಿಕಾರಿಯನ್ನು ಎಸ್‌ಐಟಿಯಿಂದ ಕೈ ಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈಗ ಎಸ್‌ಐಟಿಯಿಂದ ಅಧಿಕಾರಿಯನ್ನು ಬಿಡುಗಡೆಗೆ ಸರ್ಕಾರ ತೀರ್ಮಾನಿಸಲಿದೆ … Continue reading Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ