Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Government decision ಬಾಲ್ಯವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಕ್ರಮ: ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

Government decision ಬಾಲ್ಯವಿವಾಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಕ್ರಮ: ಸರ್ಕಾರ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಬಾಲ್ಯ ವಿವಾಹದ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಇನ್ಮುಂದೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ.

ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ.

ಬಾಲ್ಯ ವಿವಾಹಕ್ಕೆ ಕುಟುಂಬಸ್ಥರ ಒಪ್ಪಿಗೆ ಇದ್ದರೂ ಇನ್ಮುಂದೆ ಕಾನೂನು ಕ್ರಮ ಆಗಲಿದೆ. ತೊಟ್ಟಿಲು ಮದುವೆಯಾದರೂ ಶಿಕ್ಷೆಯನ್ನು ಕೈಗೊಳ್ಳುವ ಅವಕಾಶವನ್ನು ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆಯಡಿ ಜಾರಿಗೆ ತರಲಾಗಿದೆ. ಯಾರೇ ಒತ್ತಡ ಹಾಕಿದರೂ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ 2024-2029ಕ್ಕೆ ತಿದ್ದುಪಡಿ ಮಾಡಲು; ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್ಕೆ ಪಾಟೀಲ್ ತಿಳಿಸಿದರು.

ನೀತಿ ದಾಖಲೆಯಲ್ಲಿ ಸ್ಪಷ್ಟತೆ ಮತ್ತು ಸ್ಥಿರತೆಯನ್ನು ಹೆಚ್ಚಿಸಲು ಅಗತ್ಯ ತಿದ್ದುಪಡಿಗಳು ಮತ್ತು ಸ್ಪಷ್ಟಿಕರಣಗಳನ್ನು ಮಾಡಲು ಇಲಾಖೆ ಪ್ರಸ್ತಾಪಿಸಿದೆ. ಈ ಮಾರ್ಪಾಡುಗಳು ಕೇವಲ ಭಾಷೆ ಮತ್ತು ನಿರೂಪಣೆಯ ಸುಧಾರಣೆಗೆ ಮಾತ್ರ ಸೀಮಿತವಾಗಿವೆ. ಅದರ ಮೂಲ ನಿಬಂಧನೆಗಳು ಅಥವಾ ಮೂಲ ಉದ್ದೇಶವನ್ನು ಬದಲಾಯಿಸದೆ ನಿಖರವಾದ ವ್ಯಾಖ್ಯಾನವನ್ನು ಖಚಿತಪಡಿಸಿಕೊಳ್ಳಲು, ಸಂಭಾವ್ಯ ಅಸ್ಪಷ್ಟತೆಯನ್ನು ತಪ್ಪಿಸಲು ಮತ್ತು ಎಲಾ ಪಾಲುದಾರರಿಂದ ಅನುಷ್ಠಾನವನ್ನು ಸುಗಮಗೊಳಿಸಲು ಇದು ಅತ್ಯಗತ್ಯ. ಆದ್ದರಿಂದ ಜಿಸಿಸಿ ನೀತಿಯನ್ನು ತಿದ್ದುಪಡಿಸಲು ಮಾಡಲು ಪ್ರಸ್ತಾಪಿಸಲಾಗಿತ್ತು.

ಅಲ್ಲದೆ ಬಹುಮಹಡಿ ಹಾಗೂ ಎತ್ತರದ ಮನೆ,‌ ಕಟ್ಟಡಗಳಿಗೆ ಶೇ.1 ಸೆಸ್ ವಿಧಿಸಲು ನಿರ್ಧರಿಸಲಾಗಿದೆ ಎಂದೂ ಪಾಟೀಲ್ ತಿಳಿಸಿದರು.

Supreme Court unhappy with Darshan’s bail ನಟ ದರ್ಶನ್‌ಗೆ ಜಾಮೀನು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ

TAGGED:Government decides to take action against those involved in child marriage engagements
Share This Article
Facebook Twitter Copy Link Print
Previous Article Supreme Court unhappy with Darshan’s bail ನಟ ದರ್ಶನ್‌ಗೆ ಜಾಮೀನು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತೀವ್ರ ಅಸಮಾಧಾನ
Next Article Horse fight ಭರ್ಜರಿ ಹಾರ್ಸ್ ಫೈಟ್: ಆಟೋದೊಳಗೆ ಸಿಲುಕಿ ಪರದಾಡಿದ ಕುದುರೆ, ಇಬ್ಬರ ಸ್ಥಿತಿ ಗಂಭೀರ, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?