Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ

newsics.com ಮಡಿಕೇರಿ: ಕರ್ನಾಟಕ ಪಬ್ಲಿಕ್ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮ*ಹ*ತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಎಮ್ಮೆಮಾಡು ಗ್ರಾಮದ ನಿವಾಸಿ ನಜೀರ್ ಎಂಬುವರ ಪತ್ನಿ ಸಫ್ರೀನಾ ಶೇಕ್ (32) ಆತ್ಮ*ಹ*ತ್ಯೆ ಮಾಡಿಕೊಂಡ ದುರ್ದೈವಿ. ಸಫ್ರೀನಾ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆನ್ನಲಾಗಿದ್ದು, ಬುಧವಾರ ಮಧ್ಯರಾತ್ರಿ ಎಮ್ಮೆಮಾಡುವಿನ ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ನಾಪೋಕ್ಲುವಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಪತಿ ನಜೀರ್ ಸಫ್ರೀನಾಳನ್ನು ಕರೆತರುವಷ್ಟರಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಪರೀಕ್ಷಿಸಿ ದೃಢಪಡಿಸಿದ್ದಾರೆ. ಕಳೆದ … Continue reading Crime news ಜೀವ ಕಳೆದುಕೊಂಡ ಕೆಪಿಎಸ್ ಅತಿಥಿ ಶಿಕ್ಷಕಿ, ಕೊಲೆ ಶಂಕೆ