ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್ಬೇಕಾದ್ರೂ ಮಾಡಬಹುದಂತೆ!
newsics.com ರಾಯಚೂರು: ದೇವರ ಸನ್ನಿಧಿ ಎಂಬುದನ್ನೂ ನೋಡದೆ ವ್ಯಕ್ತಿ ಮತ್ತು ಮಹಿಳೆ ಖುಲ್ಲಂ ಖುಲ್ಲಾಂ ರಾಸಲೀಲೆಯಲ್ಲಿ ತೊಡಗಿರುವ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ದೇವರಬೂಪುರ ಗ್ರಾಮದ ಅಮರೇಶ್ವರ ದೇವಾಲಯದ ಉದ್ಯಾನವನದಲ್ಲಿ ನಡೆದಿದೆ. ಜನರ ವಿಶ್ರಾಂತಿಗಾಗಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಈ ಉದ್ಯಾನವನ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಸೂಕ್ತ ನಿರ್ವಹಣೆ ಇಲ್ಲದೆ ಗಬ್ಬೆದ್ದು ನಾರುತ್ತಿದೆ. ಉದ್ಯಾನಕ್ಕೆ ಪ್ರವೇಶದರ 10 ರೂಪಾಯಿ ಇದೆ. ಆದರೆ 200 ರೂಪಾಯಿ ಕೊಟ್ಟರೆ ಇಲ್ಲಿ ಏನ್ಬೇಕಾದ್ರೂ ಮಾಡಬಹುದಾಗಿದೆ ಎಂಬ ಆರೋಪವಿದೆ. … Continue reading ಇಲ್ಲಿ 10 ರೂ. ಟಿಕೆಟ್, 200 ರೂ. ಕೊಟ್ರೆ ಏನ್ಬೇಕಾದ್ರೂ ಮಾಡಬಹುದಂತೆ!
Copy and paste this URL into your WordPress site to embed
Copy and paste this code into your site to embed