Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ
ಕರ್ನಾಟಕ

KSRTC ಅನುಕಂಪ ಆಧಾರಿತ ಕೆಎಸ್ಆರ್‌ಟಿಸಿ ಸಿಬ್ಬಂದಿಗೆ ನೇಮಕಾತಿ ಪತ್ರ

Share
1 Min Read
SHARE

newsics.com

ಬೆಂಗಳೂರು: ಅನುಕಂಪದ ಆಧಾರದ ಮೇಲೆ ಕರ್ನಾಟಕ ರಾಜ್ಯ ಸಾರಿಗೆ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.

ಇದೇ ವೇಳೆ, ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ ರೂ.1 ಕೋಟಿ ಪರಿಹಾರವನ್ನೂ ವಿತರಣೆ ಮಾಡಿದರು. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ, ರೂ. 2.60 ಕೋಟಿ ಪರಿಹಾರ ವಿತರಣೆ.

ಅಲ್ಲದೆ, ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್‌ಗಳಿಗೂ ಚಾಲನೆ ನೀಡಲಾಯಿತು.

ಸಾರಿಗೆ ಸಿಬ್ಬಂದಿ ಹಗಲಿರುಳು ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿರುತ್ತದೆ. ಮೃತ ಸಿಬ್ಬಂದಿ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ರಾಮಲಿಂಗಾರೆಡ್ಡಿ ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಅಧಿಕಾರಿಗಳಾದ ರಾಮಚಂದ್ರನ್, ಪ್ರಿಯಾಂಗಾ, ಡಾ. ಸುಶೀಲಾ ಬಿ., ಡಾ. ನಂದಿನಿದೇವಿ ಕೆ., ಇಬ್ರಾಹಿಂ ಮೈಗೂರ ಮತ್ತಿತರರಿದ್ದರು.

Bajaj Electric vehicle ಚೀನಾ ನಿರ್ಧಾರಕ್ಕೆ ಇವಿ ಇಂಡಸ್ಟ್ರಿ ಕಕ್ಕಾಬಿಕ್ಕಿ: ಆಗಸ್ಟ್‌ನಲ್ಲಿ ಬಜಾಜ್ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಸ್ಥಗಿತ ಸಾಧ್ಯತೆ

ಸಾಲ ತೀರಿಸಿಲ್ಲ ಅಂದ್ರೂ ಇಲ್ಲಿ ಆರಾಂ ಆಗಿ ಇರಿ ಅಂತಿದೆ ಈ ಕಂಪನಿ! ಏನಿದು ಮಾಸ್ಟರ್‌ ಪ್ಲ್ಯಾನ್?

TAGGED:Appointment letter for KSRTC staff based on compassion
Share This Article
Facebook Twitter Copy Link Print
Previous Article ಧರ್ಮಸ್ಥಳದಿಂದಲೇ ತನಿಖೆ ಶುರು; SIT ಅಧಿಕಾರಿಗಳಿಗೆ ಫೈಲ್ ಹಸ್ತಾಂತರ,ಅನಾಮಿಕನನ್ನ ವಶಕ್ಕೆ ಪಡೆಯೋ ಸಾಧ್ಯತೆ
Next Article Actor Darshan: ನಟ ದರ್ಶನ್ ಮುಖದಲ್ಲಿ ಬೇಲ್ ಟೆನ್ಷನ್; ಜಾಮೀನು ತೀರ್ಪು ಯಾವಾಗ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?