newsics.com
ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ಸಂಬಂಧಿಸಿದಂತೆ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಎರಡು ಅಸ್ಥಿಪಂಜರಗಳು ಪತ್ತೆಯಾಗಿತ್ತು
ಇಂದು ದೂರುದಾರ ತೋರಿಸಿರುವ 7ನೇ ಜಾಗದಲ್ಲಿ ಶೋಧಕಾರ್ಯ ನಡೆಸಲಾಗಿದ್ದು, 7ನೇ ಪಾಯಿಂಟ್ ನಲ್ಲಿ ಕರವಸ್ತ್ರ ಪತ್ತೆಯಾಗಿದೆ. ಕರವಸ್ತ್ರವನ್ನು ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇನ್ನು 7ನೇ ಪಾಯಿಂಟ್ ನಲ್ಲಿ ಯಾವುದೇ ಅಸ್ಥಿಪಂಜರ ಅಥವಾ ಮೂಳೆಗಳು ಪತ್ತೆಯಾದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
https://www.newsics.com/2025/08/01/heavy-rains-amarnath-yatra-suspended-for-three-days/