ಮಕ್ಕಳನ್ನ ಅಂಗನವಾಡಿಯಲ್ಲಿ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ; ಆಗಿದ್ದೇನು?
newsics.com ಯಾದಗಿರಿ: ಮಕ್ಕಳನ್ನ ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಅಂಗನವಾಡಿ ಸಹಾಯಕಿ ಜಮೀನು ಕೆಲಸಕ್ಕೆ ಹೋದ ಘಟನೆ ಯಾದಗಿರಿಯ ಬುದೂರ್ ಗ್ರಾಮದಲ್ಲಿ ನಡೆದಿದೆ.ಅಂಗನವಾಡಿ ಸಹಾಯಕಿ ಸಾವಿತ್ರಮ್ಮ, ಮಕ್ಕಳನ್ನು ಕೇಂದ್ರದೊಳಗೆ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋಗಿರುವ ಅಮಾನವೀಯ ಕೃತ್ಯವು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿವರ: ಅಂಗನವಾಡಿಯ ಮುಖ್ಯ ಸಹಾಯಕಿ ಮಾಸಿಕ ಸಭೆಗಾಗಿ ಬೇರೊಂದು ಗ್ರಾಮಕ್ಕೆ ತೆರಳಿದ್ದ ವೇಳೆ, ಸಹಾಯಕಿ ಸಾವಿತ್ರಮ್ಮ ಮಕ್ಕಳನ್ನು ಕೊಠಡಿಯಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋಗಿದ್ದಾರೆ. ಲಾಕ್ ಆಗಿರುವ ಕೊಠಡಿಯಲ್ಲಿ ಸಿಲುಕಿದ … Continue reading ಮಕ್ಕಳನ್ನ ಅಂಗನವಾಡಿಯಲ್ಲಿ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ; ಆಗಿದ್ದೇನು?
Copy and paste this URL into your WordPress site to embed
Copy and paste this code into your site to embed