Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ಕರ್ನಾಟಕದೇಶಪ್ರಮುಖ

AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Share
1 Min Read
SHARE

newsics.com

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಘಟನೆ ನಡೆದಿದೆ.

ಬೆಂಗಳೂರು ಕೋಲ್ಕತಾ ಏರ್ ಇಂಡಿಯಾ ವಿಮಾನ ಆಂಧ್ರಪ್ರದೇಶ ಗಡಿಯಲ್ಲಿ ಸಾಗುತ್ತಿದ್ದಂತೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನಡೆದಿದೆ. ಬಳಿಕ ವಿಮಾನ ತುರ್ತು ಭೂಸ್ಪರ್ಶಗೊಂಡಿದೆ.

ಕೋಲ್ಕತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರು ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬೋರ್ಡಿಂಗ್ ಮಾಡಿತ್ತು. ನಿಗದಿತ ಸಮಯದಲ್ಲಿ ವಿಮಾನ ಟೇಕ್ ಆಫ್ ಆಗಿತ್ತು. ಬೆಂಗಳೂರಿನಿಂದ ಟೇಕ್ ಆಫ್ ಆದ ವಿಮಾನ ಬೆಂಗಳೂರು ದಾಟಿ ಆಂಧ್ರಪ್ರದೇಶ ಗಡಿ ಪ್ರವೇಶಿಸುತ್ತಿದ್ದಂತೆ ತಾಂತ್ರಿಕ ದೋಷ ಎದುರಾಗಿದೆ. ತಕ್ಷಣವೇ ಪೈಲಟ್ ಹಾಗೂ ಕೋ ಪೈಲಟ್ ಕಾರ್ಯಪ್ರವೃತ್ತರಾಗಿದ್ದಾರೆ. ಏರ್ ಕಂಟ್ರೋಲ್ ರೂಂಗೆ ತುರ್ತು ಮಾಹಿತಿ ರವಾನಿಸಿದ್ದಾರೆ.

ಅರ್ಧ ಗಂಟೆ ಬಳಿಕ ತುರ್ತು ಭೂಸ್ಪರ್ಶ
ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷದ ಮಾಹಿತಿ ಸಿಕ್ಕ ಕಂಟ್ರೋಲ್ ರೂಂ ವಿಮಾನ ತುರ್ತು ಲ್ಯಾಂಡಿಂಗ್ ಮಾಡಲು ವ್ಯವಸ್ಥೆ ಮಾಡಿತ್ತು.

ಏರ್ ಇಂಡಿಯಾ ವಿಮಾನ ಸುಮಾರು ಅರ್ಧ ಗಂಟೆ ಕಾಲ ಆಗಸದಲ್ಲಿ ಸುತ್ತಾಡಿ ಇಂಧನ ಖಾಲಿ ಮಾಡುವ ಪ್ರಯತ್ನ ಮಾಡಿತ್ತು. ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.

Sanya Malhotra: ಸಾನ್ಯಾ ಮಲ್ಹೋತ್ರಾ ಹಾಟ್ ಲುಕ್ ಗೆ ಫ್ಯಾನ್ಸ್ ಫಿದಾ

TAGGED:Air India flight makes emergency landing in Bangalore
Share This Article
Facebook Twitter Copy Link Print
Previous Article ಶಾಲಾ ಮಕ್ಕಳ ಕುಡಿಯುವ ನೀರಿಗೆ ವಿಷ ಬೆರೆಸಿದ್ದ ಪ್ರಕರಣ: 5ನೇ ತರಗತಿ ವಿದ್ಯಾರ್ಥಿ ಕೃತ್ಯ ತನಿಖೆಯಲ್ಲಿ ದೃಢ
Next Article Transport workers strike ಮಂಗಳವಾರ ರ‌್ಯಾಲಿ ಇಲ್ಲ,‌ ಕೆಎಸ್ಆರ್‌ಟಿಸಿ, ಬಿಎಂಟಿಸಿ ಬಸ್ ಸಂಚಾರ ಸ್ಥಗಿತ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?