Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ
ದೇಶಪ್ರಮುಖ

Shibu Soren passes away ಜಾರ್ಖಂಡ್ ಮಾಜಿ ಸಿಎಂ, ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ನಿಧನ

Share
0 Min Read
SHARE

newsics.com

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ಸೋಮವಾರ ಕೊನೆಯುಸಿರೆಳೆದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಮೂತ್ರಪಿಂಡ ಸಮಸ್ಯೆಯಿಂದ ಅವರು‌ ಬಳಲುತ್ತಿದ್ದರು.
ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದೆಹಲಿಯಲ್ಲಿದ್ದು, ನಿಧನಾನಂತರದ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

ತಂದೆಯವರ ಸಾವಿನಿಂದ ಶೂನ್ಯ ಆವರಿಸಿದೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ.

ಕಳೆದ 38 ವರ್ಷಗಳಿಂದ ಜಾರ್ಖಂಡ್ ಮುಕ್ತಿ ಮೋರ್ಚಾ ಹೋರಾಟದಲ್ಲಿ ಗುರುತಿಸಲ್ಪಟ್ಟಿದ್ದರು.

https://x.com/ANI/status/1952222265124458687?t=jyZi30R6dxFsRF3s6BvOoA&s=19

Boat Capsizes Off: ಹಡಗು ಮುಳುಗಿ 68 ಮಂದಿ ಸಾವು, 74 ಮಂದಿ ಕಣ್ಮರೆ

TAGGED:Former Jharkhand CMJMM founder Shibu Soren passes away
Share This Article
Facebook Twitter Copy Link Print
Previous Article ಹಣ್ಣು ಎಂದು ತಿಳಿದು ವಿಷದ ಕಾಯಿ ತಿಂದು 12 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article Saudi Arabia Executions: ಒಂದೇ ದಿನ 8 ಜನರಿಗೆ ಸೌದಿ ಅರೇಬಿಯಾದಲ್ಲಿ ಮರಣದಂಡನೆ; ಕಾರಣವೇನು?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?