Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

ನಾಳೆ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ

Share
1 Min Read
SHARE

newsics.com

ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಂಧಾನ ಸಭೆ ವಿಫಲವಾಗಿದೆ. ಕಾರ್ಮಿಕ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪದ ಕಾರಣ, ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಮುಂದಾಗಿದ್ದರು. ಇದೀಗ ನಾಳೆ ಮುಷ್ಕರ ನಡೆಸದಂತೆ ಹೈಕೋರ್ಟ್ ಆದೇಶ ನೀಡಿದೆ.

ಸಾರಿಗೆ ನೌಕರರ ಮುಷ್ಕರ ಕುರಿತು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಂದು ವಿಚಾರಣೆ ನಡೆದಿತ್ತು. ಒಂದೆಡೆ ಸಿಎಂ ಸಿದ್ದರಾಮಯ್ಯ ನೌಕರರ ಜೊತೆ ಸಂಧಾನ ಮಾತುಕತೆ ನಡೆಸಿದ್ದರು. ಈ ವೇಳೆ ಬಾಕಿ ವೇತನ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದರು. ಇತ್ತ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಭಾರಿ ಮಹತ್ವ ಪಡೆದುಕೊಂಡಿತ್ತು. ನ್ಯಾ.ಕೆ ಎಸ್ ಮುದಗಲ್ ಮತ್ತು ಎಂ.ಜಿ.ಎಸ್ ಕಮಲ್ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಯಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದ ಪ್ರಕಾರ ನಾಳೆ ಒಂದು ದಿನ ಮುಷ್ಕರ ನಡೆಸದಂತೆ ಕೋರ್ಟ್ ಸೂಚಿಸಿದೆ.

ನಾಳೆ ಒಂದು ದಿನ ಸಾರಿಗೆ ಬಸ್ ಸೇವೆ ಲಭ್ಯವಾಗಲಿದೆ. ಹೈಕೋರ್ಟ್ ಆದೇಶದಿಂದ ಇದೀಗ ಸಾರಿಗೆ ನೌಕರರು ಆಗಸ್ಟ್ 6 ರಿಂದ ಮುಷ್ಕರ ಆರಂಭಿಸಲು ಮುಂದಾಗಿದ್ದಾರೆ.

 

TAGGED:#HighCourt #orders #transport #workers #strike
Share This Article
Facebook Twitter Copy Link Print
Previous Article Health Benefits Of Garlic ಪ್ರತಿದಿನ ಒಂದು ಎಸಳು ಬೆಳ್ಳುಳ್ಳಿ ತಿನ್ನಿ, ಆಮೇಲೆ ಮ್ಯಾಜಿಕ್ ನೋಡಿ
Next Article IND vs ENG ಅಂತಿಮ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಭಾರತ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?