Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!

newsics.com ಹೊಸದಿಲ್ಲಿ: ಚೀನಾದಿಂದ ಭಾರತದ ಭೂ ಕಬಳಿಕೆ ಹೇಳಿಕೆ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಚೀನಿಯರು ವಶಪಡಿಸಿಕೊಂಡಿದ್ದಾರೆ ಎಂದು ನಿಮಗೆ ಹೇಗೆ ತಿಳಿಯಿತು? ಎಂದು ಪ್ರಶ್ನೆ ಮಾಡಿರುವ ಕೋರ್ಟ್‌, ನೀವು ನಿಜವಾದ ಭಾರತೀಯರಾಗಿದ್ದರೆ ಇದನ್ನು ಹೇಳುವುದಿಲ್ಲ ಎಂದು ಕಿಡಿಕಾರಿದೆ. ಭಾರತೀಯ ಸೇನೆಯ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ … Continue reading Supreme Court: ‘ನೀವು ನಿಜವಾದ ಭಾರತೀಯ ಆಗಿದ್ದರೆ ಈ ಮಾತು ಹೇಳ್ತಿರಲಿಲ್ಲ; ರಾಹುಲ್‌ ಗಾಂಧಿಗೆ ಸುಪ್ರೀಂ ತರಾಟೆ!