Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ
ಕರ್ನಾಟಕಪ್ರಮುಖ

Bus Strike: ಪ್ರಯಾಣಿಕರನ್ನು ಅರ್ಧದಲ್ಲೇ ಇಳಿಸಿದ KSRTC ಚಾಲಕ; ಮಹಿಳೆಯರ ಆಕ್ರೋಶ

Share
1 Min Read
SHARE

newsics.com

ಕೋಲಾರ: ಬಸ್‌ಗಳ ಮುಷ್ಕರದ ನಡುವೆಯೇ ಅತ್ತ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನೊಬ್ಬ ಪ್ರಯಾಣಿಕರನ್ನು ಅರ್ಧ ದಾರಿಯಲ್ಲೇ ಬಿಟ್ಟು ಹೋದ ಪರಿಣಾಮ ಮಹಿಳಾ ಪ್ರಯಾಣಿಕರು ‘ಫ್ರೀ ಸ್ಕೀಂ ಬೇಡವಾಗಿತ್ತು’ ಎಂದು ಗೊಣಗಿದ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ನಗರದ ಶ್ರೀನಿವಾಸಪುರ ಸರ್ಕಲ್ ಬಳಿ ಈ ಘಟನೆ ನಡೆದಿದ್ದು, ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ಎಂದು ಪ್ರಯಾಣಿಕರನ್ನ ಅರ್ಧ ದಾರಿಯಲ್ಲೇ ಬಿಟ್ಟು ಹೋಗಿದ್ದಾರೆ. ಇಂದು ಸಾರಿಗೆ ನೌಕರರ ಮುಷ್ಕರ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕರು ಬಸ್ ಡಿಪೋಗೆ ಬಸ್‌ಗಳನ್ನ ತಂದು ನಿಲ್ಲಿಸ್ತಿದ್ದಾರೆ. ಹೀಗಾಗಿ ಬಸ್‌ ಚಾಲಕರೊಬ್ಬರು ಪ್ರಯಾಣಿಕರನ್ನು ಅರ್ಧ ದಾರಿಯಲ್ಲೇ ಇಳಿಸಿದ್ದಾರೆ. ಹೀಗಾಗಿ ಮಹಿಳೆಯರು ‘ಫ್ರೀಂ ಸ್ಕೀಂ ಬೇಡವಾಗಿತ್ತು’ ಎಂದು ಗೊಣಗಿದ್ದಾರೆ.

ಕೋಲಾರ ಬಸ್ ಡಿಪೋದ 126 ಬಸ್‌ಗಳ ಸಂಚಾರ ಬಂದ್ ಮಾಡಲಾಗಿದ್ದು, ಶ್ರೀನಿವಾಸಪುರ ಮಾರ್ಗವಾಗಿ ಕೋಲಾರ ನಗರಕ್ಕೆ ಆಗಮಿಸಲು ಮಹಿಳೆಯೊಬ್ಬರು ಟಿಕೆಟ್ ಖರೀದಿಸಿದ್ದರು. ಆದರೆ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನ ಬಿಡದೆ, ಬಸ್ ಡಿಪೋ ಬಳಿ ಚಾಲಕ ನಿಲ್ಲಿಸಿ ಬಸ್ ಮುಂದೆ ಹೋಗಲ್ಲ ಎಂದು ಪ್ರಯಾಣಿಕರನ್ನ ಚಾಲಕ ಮತ್ತು ನಿರ್ವಾಹಕ ಇಳಿಸಿದ್ದಾರೆ.

ಹೀಗಾಗಿ ಬಸ್ ಡಿಪೋನಿಂದ ಪ್ರಯಾಣಿಕರು ನಡೆದುಕೊಂಡು ಹೋಗ್ತಿದ್ದು, ಈತನ್ಮಧ್ಯೆ ರಾಜ್ಯ ಸರ್ಕಾರದ ವಿರುದ್ದ ಮಹಿಳೆಯರು ‘ಫ್ರೀ ಸ್ಕೀಂ ಬೇಡವಾಗಿತ್ತು’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೋಲಾರ ಬಸ್ ಡಿಪೋ ಎದುರು ಪ್ರತಿಕ್ರಿಯೆ ನೀಡಿರುವ ಪ್ರಯಾಣಿಕ ಮಹಿಳೆ ‘ಫ್ರೀ ಸ್ಕೀಂ ಬೇಡವಾಗಿತ್ತು, ಇದರಿಂದ ನಮಗೆ ಸಮಸ್ಯೆ ಆಗ್ತಿದೆ, ವಯಸ್ಸಾದವರಿಗೆ, ಅಶಕ್ತರಿಗೆ, ವಯಸ್ಸಾದವರಿಗೆ ಕೊಡಬೇಕಿತ್ತು. ಇದರಿಂದ ಸರ್ಕಾರಕ್ಕೆ ಹೊರೆಯಾಗ್ತಿದೆ. ಸರ್ಕಾರ ಕೂಡಲೇ ಸಾರಿಗೆ ನೌಕರರ ಕಷ್ಟಕ್ಕೆ ಸ್ಪಂದಿಸಲಿ’ ಎಂದು ಆಗ್ರಹಿಸಿದ್ದಾರೆ.

Actor Santosh Balaraj no more ಯುವ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ

TAGGED:Bus Strike: KSRTC driver drops passengers halfway; Women outraged
Share This Article
Facebook Twitter Copy Link Print
Previous Article Actor Santosh Balaraj no more ಯುವ ನಟ ಸಂತೋಷ್ ಬಾಲರಾಜ್ ಇನ್ನಿಲ್ಲ
Next Article Gold Rate Today Bangalore: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?