Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ
ಕರ್ನಾಟಕಪ್ರಮುಖ

ಧರ್ಮಸ್ಥಳ: ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಪತ್ತೆ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಆರೋಪ ಪ್ರಕರಣದ ಸಂಬಂಧ ಎಸ್‌ಐಟಿ ಶೋಧಕಾರ್ಯ ಮುಂದುವರಿಸಿದ್ದು, ಸೋಮವಾರ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಮೃತದೇಹದ ಅವಶೇಷಗಳು ಪತ್ತೆಯಾಗಿವೆ.

ಪ್ರಕರಣದ ಸಾಕ್ಷಿ ದೂರುದಾರ ತೋರಿಸಿದ್ದ 11ನೇ ಜಾಗಕ್ಕಿಂತ ಸುಮಾರು 100 ಮೀಟರ್ ದೂರದಲ್ಲಿ ನೆಲದ ಮೇಲೆ ಅವಶೇಷಗಳು ಸಿಕ್ಕಿವೆ.‌ ಆ ಜಾಗವನ್ನೂ ಆತನೇ ತೋರಿಸಿದ್ದ.
ಒಂದು ತಲೆಬುರುಡೆ, ಬೆನ್ನು ಮೂಳೆ ಸೇರಿ ಸುಮಾರು 100 ಮೂಳೆ ಸಿಕ್ಕಿವೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

‘ಉದ್ದನೆಯ ಬೆನ್ನುಮೂಳೆಯೂ ಸ್ಥಳದಲ್ಲಿತ್ತು. ತಜ್ಞರ ತಂಡವು ಅದನ್ನು ವೈಜ್ಞಾನಿಕವಾಗಿ ಸಂಗ್ರಹ ಮಾಡಿದೆ. ಈ ಸ್ಥಳದಲ್ಲೇ ಗಂಟು ಹಾಕಿರುವ ಸೀರೆ ಸಹ ಸಿಕ್ಕಿದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.

ಎಸ್‌ಐಟಿಯವರು ಬೆಳಿಗ್ಗೆ 11.30 ಗಂಟೆ ಸುಮಾರಿಗೆ ಕಾಡು ಪ್ರವೇಶಿಸಿದ್ದರು. ಇಷ್ಟುದಿನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟದ ವಿರಾಮ ನೀಡಲಾಗುತ್ತಿತ್ತು. ಸೋಮವಾರ ಊಟದ ವಿರಾಮ‌ವಿಲ್ಲದೆ ಶೋಧ ಮುಂದುವರಿಯಿತು. ಎಸ್‌ಐಟಿಯವರು ಕಾಡಿನಿಂದ ಹೊರಗೆ ಬರುವಾಗ ಸಂಜೆ 6.15 ದಾಟಿತ್ತು.

ಸಾಕ್ಷಿ ದೂರುದಾರ ಧರ್ಮಸ್ಥಳದ ಸ್ನಾನಘಟ್ಟದ ಆಸುಪಾಸಿನಲ್ಲಿ 13 ಜಾಗ ತೋರಿಸಿ, ಅಲ್ಲಿ ಶವಗಳನ್ನು ಹೂತಿದ್ದಾಗಿ ತಿಳಿಸಿದ್ದ‌. ಆತ ತೋರಿಸಿದ್ದ 10 ಜಾಗಗಳನ್ನು ಇಷ್ಟು ದಿನ ಸರದಿಯಂತೆ ಅಗೆಯಲಾಗಿತ್ತು.‌ ಅದರ ಅನ್ವಯ ದೂರುದಾರ ತೋರಿಸಿರುವ 11ನೇ ಜಾಗವನ್ನು ಸೋಮವಾರ ‌ಅಗೆಯಬೇಕಿತ್ತು.

ಅಧಿಕಾರಿಗಳ ತಂಡ ಕಾಡಿನೊಳಗೆ ಪ್ರವೇಶಿಸಿದ ಸ್ವಲ್ಪ ಹೊತ್ತಿನಲ್ಲೆ ಎರಡು ಚೀಲ ಉಪ್ಪು ಒಯ್ದಲಾಯಿತು. ಕಮಾಂಡೊ ಪಡೆಯ ನಾಲ್ವರು ಭದ್ರತಾ ಸಿಬ್ಬಂದಿಯನ್ನು ಎಸ್‌ಐಟಿ ಅಧಿಕಾರಿಗಳು ಮೃತದೇಹದ ಅವಶೇಷ ಪತ್ತೆಯಾದ ಸ್ಥಳಕ್ಕೆ ಕರೆಸಿಕೊಂಡರು.

ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌, ಎಸ್‌ಐಟಿಯ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಸ್ಥಳದಲ್ಲಿದ್ದರು. ಆರನೇ ಜಾಗದಲ್ಲಿ ಗಂಡಸಿನ ಮೃತದೇಹದ ಅವಶೇಷ ಗುರುವಾರ ಪತ್ತೆಯಾಗಿತ್ತು. ಉಳಿದ ಒಂಬತ್ತು ಜಾಗಗಳಲ್ಲಿ ಮೃತದೇಹಗಳನ್ನು ಹೂತ ಯಾವುದೇ ಕುರುಹು ಸಿಕ್ಕಿರಲಿಲ್ಲ.

Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ

TAGGED:Dharmasthala: About 100 bonesdiscoveredincluding a skull and spine
Share This Article
Facebook Twitter Copy Link Print
Previous Article Transport workers’ strike ಸಾರಿಗೆ ನೌಕರರ ಮುಷ್ಕರ: ನಿಂತಲ್ಲೇ ನಿಂತ ಬಸ್‌ಗಳು,‌ ಶಾಲೆಗಳಿಗಿಲ್ಲ ರಜೆ, ಹೆಚ್ಚಿದ ಪರದಾಟ
Next Article ಒಂದೇ ಹಳ್ಳಿಯಲ್ಲಿ 47 ‘IAS, IPS ಅಧಿಕಾರಿಗಳು!; ‌ಇದು ಭಾರತದ UPSC ವಿಲೇಜ್

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?