Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tollywood news ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?
ದೇಶಪ್ರಮುಖಮನರಂಜನೆ

Tollywood news ತೆಲುಗು ಸಿನಿಮಾಗಳ ಚಿತ್ರೀಕರಣ ದಿಢೀರ್ ಬಂದ್: ಯಾಕೆ? ಏನಾಯ್ತು?

Share
2 Min Read
SHARE

newsics.com

ಹೈದರಾಬಾದ್: ರಾಜಮೌಳಿಯ ಸಿನಿಮಾ ಸೇರಿದಂತೆ ತೆಲುಗಿನ ಎಲ್ಲ ಸಿನಿಮಾಗಳ ಚಿತ್ರೀಕರಣ ಸೋಮವಾರದಿಂದ (ಆ.4) ದಿಢೀರ್ ಸ್ಥಗಿತಗೊಂಡಿದೆ.

ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್ (ತೆಲುಗು ಸಿನಿಮಾ ಕಾರ್ಮಿಕರ ಒಕ್ಕೂಟ) ಬಂದ್‌ಗೆ ಕರೆ ನೀಡಿದೆ. 24 ವಿವಿಧ ವಿಭಾಗಗಳ ಸಿನಿಮಾ ಕಾರ್ಮಿಕರುಗಳ ಒಕ್ಕೂಟ ಇದಾಗಿದ್ದು, ತನ್ನ ಸುಪರ್ದಿಗೆ ಬರುವ 24 ವಿಭಾಗದ ಕಾರ್ಮಿಕರುಗಳಿಗೆ ಏಕಾ ಏಕಿ ಸಿನಿಮಾ ಕೆಲಸ ನಿಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದಾಗಿ ಸೋಮವಾರದಿಂದ ತೆಲುಗಿನ ಎಲ್ಲ ಸಿನಿಮಾ, ವೆಬ್ ಸಿರೀಸ್‌ಗಳ ಚಿತ್ರೀಕರಣಗಳು ಬಂದ್ ಆಗಿವೆ.

ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್, ತೆಲುಗು ಸಿನಿಮಾ ಕಾರ್ಮಿಕರ ದಿನಗೂಲಿ ಮೊತ್ತ ಹೆಚ್ಚಿಸುವಂತೆ ನಿರ್ಮಾಪಕರ ಸಂಘದೊಂದಿಗೆ ಕೆಲ ತಿಂಗಳುಗಳಿಂದಲೂ ಸಭೆ ನಡೆಸುತ್ತಲೇ ಇತ್ತು. ಸಿನಿಮಾ ನಾಯಕರ ಸಂಭಾವನೆ ಹೆಚ್ಚಾಗಿದೆ. ನಟ-ನಟಿಯರ ಸಂಭಾವನೆ ಹೆಚ್ಚಾಗಿದೆ. ಒಟಿಟಿ ಇನ್ನಿತರೆ ಕಾರಣಕ್ಕೆ ಸಿನಿಮಾ ನಿರ್ಮಾಪಕರಿಗೆ ಬರುವ ಲಾಭ ಹತ್ತು ಪಟ್ಟಾಗಿದೆ. ಆದರೆ ಸಿನಿಮಾ ಕಾರ್ಮಿಕರ ದಿನಗೂಲಿ ವರ್ಷಗಳಿಂದಲೂ ಏರಿಕೆ ಆಗಿಲ್ಲ. ಹಾಗಾಗಿ ಕಾರ್ಮಿಕರ ದಿನಗೂಲಿಯನ್ನು 30% ಹೆಚ್ಚಳ ಮಾಡುವಂತೆ ಒತ್ತಾಯ ಮಾಡಲಾಗಿತ್ತು. ಇದಕ್ಕೆ ನಿರ್ಮಾಪಕ ಸಂಘ ಒಪ್ಪಿಲ್ಲ.
ಇದೇ ಕಾರಣಕ್ಕೆ ಹೈದರಾಬಾದ್ನಲ್ಲಿ ಸಭೆ ನಡೆಸಿದ ತೆಲುಗು ಫಿಲಂ ಎಂಪ್ಲಾಯಿಸ್ ಫೆಡರೇಷನ್ ಮುಖಂಡರು, ಸೋಮವಾರದಿಂದಲೇ ಸಿನಿಮಾಗಳ ಚಿತ್ರೀಕರಣ ಬಂದ್ ಮಾಡುವಂತೆ ಕರೆ ನೀಡಿದ್ದಾರೆ. ಆದರೆ ಯಾವ ನಿರ್ಮಾಣ ಸಂಸ್ಥೆ ಹೊಸ ದಿನಗೂಲಿ ವ್ಯವಸ್ಥೆಯನ್ನು ಅಳವಡಿಸಿಕೊಂಡು ಹೆಚ್ಚುವರಿ ಕೂಲಿ ನೀಡುತ್ತಿದೆಯೋ ಆ ಸಿನಿಮಾಗಳ ಕೆಲಸಗಳು ಮಾತ್ರವೇ ಮುಂದುವರಿದಿವೆ. ಹಳೆ ದಿನಗೂಲಿ ವ್ಯವಸ್ಥೆ ಹೊಂದಿರುವ ಸಿನಿಮಾಗಳ ಚಿತ್ರೀಕರಣಗಳು ಬಂದ್ ಆಗಿವೆ.

ಹಬ್ಬಗಳ ಸಮಯ ಹತ್ತಿರವಿದ್ದು ಹಲವು ಸಿನಿಮಾಗಳು ಬಿಡುಗಡೆ ದಿನಾಂಕ ಘೋಷಿಸಿ ಲಘು-ಬಗೆಯಲ್ಲಿ ಚಿತ್ರೀಕರಣ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಸಿನಿಮಾ ಕಾರ್ಮಿಕರ ಈ ಪ್ರತಿಭಟನೆ ಸಿನಿಮಾ ತಂಡಗಳಿಗೆ ಭಾರೀ ಹೊಡೆತ ನೀಡಲಿದೆ. ಹಲವು ದೊಡ್ಡ ಸ್ಟಾರ್ ನಟರ ಸಿನಿಮಾಗಳ ಚಿತ್ರೀಕರಣ ನಡೆಯುತ್ತಿವೆ.

ರಾಜಮೌಳಿ-ಮಹೇಶ್ ಬಾಬು ಸಿನಿಮಾ, ಪ್ರಭಾಸ್ ನಟನೆಯ ಎರಡು ಸಿನಿಮಾ, ಚಿರಂಜೀವಿ ನಟನೆಯ ಎರಡು ಸಿನಿಮಾ, ಜೂ ಎನ್ಟಿಆರ್ ನಟನೆಯ ಪ್ರಶಾಂತ್ ನೀಲ್ ಜತೆಗಿನ ಸಿನಿಮಾ, ರಾಮ್ ಚರಣ್ ನಟನೆಯ ‘ಪೆದ್ದಿ’ ಸಿನಿಮಾ ಹೀಗೆ ಹಲವು ಸಿನಿಮಾಗಳ ಚಿತ್ರೀಕರಣ ಚಾಲ್ತಿಯಲ್ಲಿದ್ದು, ಈಗ ಈ ಎಲ್ಲ ಸಿನಿಮಾಗಳ ಚಿತ್ರೀಕರಣ ಬಂದ್ ಆಗಿದೆ.

ಮತ್ತೊಂದು ವಿವಾದ ಸೃಷ್ಟಿಸಿದ ಕಮಲ್ ಹಾಸನ್: ಶಿಕ್ಷಣದ ಬಗ್ಗೆ ನಟ ಹೇಳಿದ್ದೇನು?

Actress ಖ್ಯಾತ ಕಿರುತೆರೆ ನಟಿಯ ಮಗನ ಮೈಬಣ್ಣಕ್ಕಾಗಿ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ – ಟ್ರೋಲರ್ಸ್ ವಿರುದ್ಧ FIR

Actress Anasuya Bharadwaj ತೋಳಿಲ್ಲದ ಬ್ಲೌಸ್ ಧರಿಸಿ ಸೀರೆಯಲ್ಲಿ ಮಿಂಚಿದ ನಟಿ ಅನಸೂಯಾ ಭಾರಧ್ವಾಜ್

TAGGED:Telugu movie shooting suddenly stopped: Why? What happened?
Share This Article
Facebook Twitter Copy Link Print
Previous Article ಶಾಲೆಯಲ್ಲಿ ದ್ವೇಷ ಮಾಡ್ತಿದ್ದವನೇ ಗಂಡನಾಗಿ ಬಂದ
Next Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 05-08-2025, ಮಂಗಳವಾರ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?