Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇಗುಲವೇ ಉಗ್ರರ ಟಾರ್ಗೆಟ್! ಇಡಿ ತನಿಖೆಯಲ್ಲಿ ಬಹಿರಂಗ
ಕರ್ನಾಟಕಪ್ರಮುಖ

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಧರ್ಮಸ್ಥಳ ದೇಗುಲವೇ ಉಗ್ರರ ಟಾರ್ಗೆಟ್! ಇಡಿ ತನಿಖೆಯಲ್ಲಿ ಬಹಿರಂಗ

Share
1 Min Read
SHARE

newsics.com

ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೈಯ್ಯದ್ ಯಾಸೀನ್‌ನ ಬ್ಯಾಂಕ್‌ ಖಾತೆ ಸೀಜ್ ಮಾಡಲಾಗಿದೆ.

ಮತ್ತೊಂದೆಡೆ ಶಂಕಿತ ಉಗ್ರರು ಧರ್ಮಸ್ಥಳ ದೇವಾಲಯದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ಸ್ಫೋಟಕ ವಿಚಾರವನ್ನ ಇ.ಡಿ. ಬಯಲಿಗೆಳೆದಿದೆ.ಕೃತ್ಯದಲ್ಲಿ ಐಸಿಸ್ ಉಗ್ರ ಸಂಘಟನೆಯ ಪಾತ್ರ ದೃಢ, ಕುಕ್ಕರ್ ಬಾಂಬ್ ಎಲ್ಲಿ ಸ್ಫೋಟಿಸಲು ಸಂಚು ನಡೆದಿತ್ತು ಗೊತ್ತಾ? ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನ ಟಾರ್ಗೆಟ್ ,  ತನಿಖೆಯಲ್ಲಿ  ಭಯಾನಕ ಸಂಗತಿಗಳು ಬಯಲಾಗಿದೆ.

ಕುಕ್ಕರ್ ಬಾಂಬ್ನ ಅಸಲಿ ಟಾರ್ಗೆಟ್ ಧರ್ಮಸ್ಥಳದ ದೇಗುಲ ಆಗಿತ್ತು.  ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಬಾಂಬ್ ಅನ್ನು ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯದಲ್ಲಿ ಇರಿಸಿ ಸ್ಫೋಟಿಸಲು ಸಂಚು ರೂಪಿಸಿದ್ದ. ಬಾಂಬ್‌ ಟೈಮರ್‌ ಅನ್ನು 90 ನಿಮಿಷಗಳ ಬದಲು 9 ಸೆಕೆಂಡ್‌ಗೆ ನಿಗದಿ ಮಾಡಿದ್ದ ಪರಿಣಾಮ ಅದು ಮಾರ್ಗ ಮಧ್ಯೆಯೇ ಆಟೋರಿಕ್ಷಾದೊಳಗೆ ಸ್ಫೋಟವಾಗಿತ್ತು. ಐಸಿಸ್‌ ಆನ್‌ಲೈನ್‌ ಹ್ಯಾಂಡ್ಲರ್‌ ಕರ್ನಲ್‌ ಕಳುಹಿಸುತ್ತಿದ್ದ ಹಣವನ್ನು ಆರೋಪಿ ಮೊಹಮ್ಮದ್‌ ಶಾರೀಕ್‌ ಸ್ವೀಕರಿಸಲು ಮತ್ತೊಬ್ಬ ಆರೋಪಿ ಮಾಜ್‌ ಮುನೀರ್‌ ಈ ಅನಧಿಕೃತ ಬ್ಯಾಂಕ್‌ ಖಾತೆಗಳ ಮಾಹಿತಿ ನೀಡುತ್ತಿದ್ದ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಇ.ಡಿ. ತಿಳಿಸಿದೆ.

 

https://www.newsics.com/2025/08/07/sonal-is-overjoyed-to-see-her-husbands-cute-surprise-on-the-mahanati-stage/

 

TAGGED:#Cooker #bombblast #case #Dharmasthalatemple #target #terrorists #ED
Share This Article
Facebook Twitter Copy Link Print
Previous Article Sonal And Tarun Sudhir :ಮಹಾನಟಿ ವೇದಿಕೆಯಲ್ಲಿ ಪತಿಯ ಕ್ಯೂಟ್​ ಸರ್​ಪ್ರೈಸ್​ ನೋಡಿ ಸೋನಲ್ ಫುಲ್​ ಖುಷಿ
Next Article ಭಾರತದ ಮೇಲೆ ದಾಳಿ ನಡೆಸುವಂತೆ ಪಾಕ್‌ ಸೇನಾ ಮುಖ್ಯಸ್ಥಗೆ ಮನವಿ‌ ಮಾಡಿದ್ದ ಬೆಂಗಳೂರಿನ ಮಹಿಳೆ!

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?