Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Online Game ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದ ಬಾಲಕನನ್ನು ಹೊಡೆದು ಕೊಂದ ಸೋದರ ಮಾವ!
ಕರ್ನಾಟಕಪ್ರಮುಖ

Online Game ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದ ಬಾಲಕನನ್ನು ಹೊಡೆದು ಕೊಂದ ಸೋದರ ಮಾವ!

Share
1 Min Read
SHARE

newsics.com

ಬೆಂಗಳೂರು : ಆನ್ ಲೈನ್ ನಲ್ಲಿ ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಬಾಲಕನನ್ನು ಸ್ವಂತ ಸೋದರ ಮಾವನೇ ಬರ್ಬರವಾಗಿ ಹತ್ಯೆಗೈದಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಮೋಘ ಕೀರ್ತಿ (14) ಕೊಲೆಯಾದ ಬಾಲಕನಾಗಿದ್ದು, ಸೋದರ ಮಾವ ನಾಗಪ್ರಸಾದ್ (50) ನನ್ನು ಪೊಲೀಸರು ಬಂಧಿಸಿದ್ದಾರೆ.

ನಾಗಪ್ರಸಾದ್ ಸಹೋದರಿ ಶಿಲ್ಪಾಳ ಮಗನಾಗಿದ್ದ ಬಾಲಕ ಅಮೋಘ ಕೀರ್ತಿ ಕಳೆದು ಎಂಟು ತಿಂಗಳಿಂದ ಮಾವನ ಜೊತೆಯಲ್ಲೇ ವಾಸವಾಗಿದ್ದ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್ ನಲ್ಲಿ ಇಬ್ಬರೂ ವಾಸಿಸುತ್ತಿದ್ದರು. ಈ ವೇಳೆ ಅಮೋಘ ಕೀರ್ತಿ ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ. ಹಣಕ್ಕಾಗಿ ತನ್ನ ಮಾವನನ್ನು ಪೀಡಿಸುತ್ತಿದ್ದ. ಅಮೋಘ ಕೀರ್ತಿ ಸದಾ ಗೇಮ್ಸ್‌ ಆಡಿಕೊಂಡಿರುವುದು ಹಾಗೂ ದುಡ್ಡು ಕಳೆಯುತ್ತಿರುವುದರಿಂದ ಮಾವ ನಾಗಪ್ರಸಾದ್‌ ಬೇಸತ್ತಿದ್ದ.
ಕಳೆದ ಸೋಮವಾರ ಬೆಳಗಿನ ಜಾವ 4.30 ರ ವೇಳೆಯಲ್ಲಿ ನಾಗಪ್ರಸಾದ್‌ ಅಮೋಘ ಕೀರ್ತಿಯನ್ನು ಕತ್ತು ಸೀಳಿ ಹತ್ಯೆಗೈದಿದ್ದ. ನಂತರ ತಾನೂ ಸಹ ನಂತರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು‌ ಮುಂದಾಗಿದ್ದ. ಆದರೆ ಧೈರ್ಯ ಸಾಲದೇ ಪರಾರಿಯಾಗಿದ್ದ. ಬಾಲಕನ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದರ ಬಗ್ಗೆ ದೂರು ದಾಖಲಿಸಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು.
ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್ ನಲ್ಲಿ ಮೂರು ದಿನ ಕಾಲಕಳೆದಿದ್ದ ನಾಗಪ್ರಸಾದ್‌ ಬಳಿಕ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ. ತಾನೇ ಸ್ವತಃ ಸೋದರಳಿಯನ ಕೊಲೆ ಮಾಡಿರುವುದಾಗಿ ನಾಗಪ್ರಸಾದ್‌ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ.
ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ನಾಗಪ್ರಸಾದ್‌ ನನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ನ್ಯಾಯಾಂಗವಶಕ್ಕೆ ಪಡೆದಿದ್ದಾರೆ.

ಬರ್ತ್ ಡೇ ಪಾರ್ಟಿಗೆಂದು ವಿದ್ಯಾರ್ಥಿಗಳನ್ನು ಹೋಟೆಲ್ ಗೆ ಕರೆದೊಯ್ದು ಮೋಜು-ಮಸ್ತಿ; ಹಾಸ್ಟೆಲ್ ವಾರ್ಡನ್ ಗೆ ನೋಟಿಸ್

TAGGED:Brother-in-law beats up boy addicted to online game Free Fire!
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 08-08-2025, ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಧರ್ಮಸ್ಥಳ ಕೇಸ್: ಗನ್ ಮ್ಯಾನ್ ಭದ್ರತೆ ನೀಡುವಂತೆ SIT ಗೆ ದೂರುದಾರ ಮನವಿ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?