Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡ ಕೋಗಿಲೆ ಸ್ಪರ್ಧಿ ಸವಿತಾರ 14 ವರ್ಷದ ಮಗ ಸಾಯಲು ಈ Web Series ಕಾರಣ!
ಕರ್ನಾಟಕಪ್ರಮುಖ

ಕನ್ನಡ ಕೋಗಿಲೆ ಸ್ಪರ್ಧಿ ಸವಿತಾರ 14 ವರ್ಷದ ಮಗ ಸಾಯಲು ಈ Web Series ಕಾರಣ!

Share
1 Min Read
SHARE

newsics.com

ಬೆಂಗಳೂರು: ಕನ್ನಡ ಕೋಗಿಲೆ ಶೋ ಸ್ಪರ್ಧಿ ಸವಿತಾ ಹಾಗೂ ಗಣೇಶ್‌ ಪ್ರಸಾದ್‌ ಮಗ ಗಾಂಧಾರ ಆತ್ಮಹತ್ಯೆಗೆ ಈ ವೆಬ್‌ ಸಿರೀಸ್‌ ಕಾರಣ ಎಂಬ ಮಾಹಿತಿ ಹೊರಬಂದಿದೆ.

ಬನಗಿರಿಯಲ್ಲಿ ಗಾಂಧಾರನ ಮನೆಯಿತ್ತು. ಬನಶಂಕರಿಯ ಶಾಲೆಯಲ್ಲಿ ಆತ ಓದುತ್ತಿದ್ದನು. ಆಗಸ್ಟ್‌ 3ರ ರಾತ್ರಿ ಗಾಂಧಾರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾನೆ.

ಡೆತ್‌ ನೋಟ್‌ನಲ್ಲಿ ಏನಿತ್ತು?
7ನೇ ಕ್ಲಾಸ್‌ ಹುಡುಗ ಮನೆಯಲ್ಲಿ ರಾತ್ರಿ ಡೆತ್‌ ನೋಟ್‌ ಬರೆದಿಟ್ಟು ನೇಣು ಹಾಕಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಬೆಡ್‌ ಮೇಲೆ ಪಿಯಾನೋ ಇಟ್ಟು, ಅದರ ಮೇಲೆ ಬೆಡ್‌ಶೀಟ್‌ ಹೊದಿಸಿ ಸಾವನ್ನಪ್ಪಿದ್ದಾನೆ. ಡೆತ್‌ನೋಟ್‌ನಲ್ಲಿ, “ಈ ಪತ್ರ ಓದುತ್ತಿರುವವರು ಅಳಬೇಡಿ, ನಾನು ಈಗಾಗಲೇ ಸತ್ತು ಸ್ವರ್ಗದಲ್ಲಿದ್ದೇನೆ. ನನ್ನನ್ನು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ, ನಿಮ್ಮ ಈಗಿನ ಸ್ಥಿತಿ ಹೇಗಿದೆ ಅಂತ ಗೊತ್ತು, ನಿಮಗೆ ನೋವಾಗತ್ತೆ ಅಂತ ಕೂಡ ಗೊತ್ತಿದೆ. ಈ ಮನೆ ಚೆನ್ನಾಗಿರಬೇಕು ಅಂತ ಹೀಗೆ ಮಾಡಿದೆ. ನನ್ನಿಂದ ನೀವು ನೊಂದಿದ್ದೀರಾ. ನಿಮಗೆ ತೊಂದರೆ ಕೊಟ್ಟಿರುವೆ, ನಿಮ್ಮನ್ನು ನೋಯಿಸೋದು ನನ್ನ ಉದ್ದೇಶ ಅಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ಕ್ಷಮೆ ಕೇಳುವೆ. ಹದಿನಾಲ್ಕು ವರ್ಷಗಳ ಕಾಲ ನಾನು ಬದುಕಿದ್ದು, ಅದರಲ್ಲಿ ಸಂತೃಪ್ತಿ ಹೊಂದಿದ್ದೇನೆ. ನಾನು ಸ್ವರ್ಗದಲ್ಲಿ ಖುಷಿಯಾಗಿರುವೆ. ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ, ಎಲ್ಲರನ್ನೂ ಮಿಸ್‌ ಮಾಡಿಕೊಳ್ತೀನಿ, ಗುಡ್‌ಬೈ” ಎಂದು ಬರೆದಿಟ್ಟುಕೊಳ್ತೀನಿ ಎಂದಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ಮಾಡಿದ್ದಾರೆ. ಆ ಒಂದಷ್ಟು ವಿಷಯಗಳು ಹೊರಗಡೆ ಬಂದಿದೆ.

Death Note ವೆಬ್‌ ಸಿರೀಸ್‌ನಲ್ಲಿ ಏನಿದೆ?
ಗಾಂಧಾರ್ Death Note ಎಂಬ ವೆಬ್ ಸಿರೀಸ್ ನೋಡುತ್ತಿದ್ದ..! ಇದು ಜಪಾನೀಸ್ ಭಾಷೆಯ ವೆಬ್ ಸಿರೀಸ್ ಆಗಿತ್ತು. ಗಾಂಧಾರ್ ಈ ವೆಬ್ ಸಿರೀಸ್‌ನಿಂದ ಪ್ರೇರಣೆಗೊಂಡಿದ್ದ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿತ್ತು. ತನ್ನ ರೂಮ್‌ನಲ್ಲೆಲ್ಲ Death Note ವೆಬ್ ಸಿರೀಸ್‌ನ ಪಾತ್ರಗಳ ಚಿತ್ರ ಬಿಡಿಸಿದ್ದ. ತನ್ನ ರೂಮ್‌ನಲ್ಲಿ ವೆಬ್ ಸಿರೀಸ್‌ನಲ್ಲಿ ಬರುವ ಪಾತ್ರ ಚಿತ್ರ ಬರೆದಿದ್ದನು. Death Note ವೆಬ್ ಸಿರೀಸ್‌ನ ಪ್ರಭಾವದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಾಂತಾರ’ ಸಿನಿಮಾದ ಖ್ಯಾತ ನಟ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!

TAGGED:This Web Series is the reason behind the death of Kannada Kogile contestant singer Savitar's 14-year-old son!
Share This Article
Facebook Twitter Copy Link Print
Previous Article ಕಾಂತಾರ’ ಸಿನಿಮಾದ ಖ್ಯಾತ ನಟ ಟಿ . ‘ಪ್ರಭಾಕರ ಕಲ್ಯಾಣಿ’ ಹೃದಯಾಘಾತದಿಂದ ನಿಧನ.!
Next Article ಎರಡು ವಾರ ಕಾಲ ಏಳು ನಾಯಿಗಳ ಜತೆ ಮಗನನ್ನು ಬಿಟ್ಟು ಟ್ರಿಪ್‌ಗೆ ಹೋದ ಮಹಿಳೆ; ಮುಂದೇನಾಯ್ತು?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?