Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ
ಮನರಂಜನೆ

ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು : 2022 ರಲ್ಲಿ ತೆರೆಗೆ ಬಂದಿದ್ದ ಕಾಂತಾರ ಚಿತ್ರದಲ್ಲಿ ನಟಿಸಿದ್ದ ಕೋಣ ಸಾವನ್ನಪ್ಪಿದೆ.

ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರದ ಪ್ರಾರಂಭದಲ್ಲಿ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಈ ಕೋಣ ಎಲ್ಲರಿಗ ಬಹಳ ಅಚ್ಚುಮೆಚ್ಚಾಗಿತ್ತು.

ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

TAGGED:#AppuKona #film #Kantara #rishabshetty #kambala
Share This Article
Facebook Twitter Copy Link Print
Previous Article ಫಸ್ಟ್ ನೈಟ್ ವೀಡಿಯೊ ಮಾಡಿ ಶೇರ್ ಮಾಡಿದ ದಂಪತಿ – ನೆಟ್ಟಿಗರು ಹೇಳಿದ್ದೇನು?
Next Article Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?