Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ
ಮನರಂಜನೆ

ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು : 2022 ರಲ್ಲಿ ತೆರೆಗೆ ಬಂದಿದ್ದ ಕಾಂತಾರ ಚಿತ್ರದಲ್ಲಿ ನಟಿಸಿದ್ದ ಕೋಣ ಸಾವನ್ನಪ್ಪಿದೆ.

ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರದ ಪ್ರಾರಂಭದಲ್ಲಿ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಈ ಕೋಣ ಎಲ್ಲರಿಗ ಬಹಳ ಅಚ್ಚುಮೆಚ್ಚಾಗಿತ್ತು.

ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

TAGGED:#AppuKona #film #Kantara #rishabshetty #kambala
Share This Article
Facebook Twitter Copy Link Print
Previous Article ಫಸ್ಟ್ ನೈಟ್ ವೀಡಿಯೊ ಮಾಡಿ ಶೇರ್ ಮಾಡಿದ ದಂಪತಿ – ನೆಟ್ಟಿಗರು ಹೇಳಿದ್ದೇನು?
Next Article Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?