Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ
ಕರ್ನಾಟಕಪ್ರಮುಖಮನರಂಜನೆ

Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರು ಸ್ಮಾರಕವನ್ನ ಅಭಿಮಾನ್ ಸ್ಟೂಡಿಯೋದಿಂದ ನಿನ್ನೆ ತೆರವು ಮಾಡಲಾಗಿತ್ತು. . ಈ ಬಗ್ಗೆ ನಟ ಕಿಚ್ಚ ಸುದೀಪ್‌ ಪ್ರತಿಕ್ರಿಯೆ ನೀಡಿದ್ದು, ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಎಂದೂ ಮುಗಿಯದ ಅಭಿಮಾನ
ಈ ವಿಚಾರವಾಗಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ನಟ ಪೋಸ್ಟ್‌ ಮಾಡಿದ್ದು, ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

https://x.com/KicchaSudeep/status/1954138861384372489?ref_src=twsrc%5Etfw%7Ctwcamp%5Etweetembed%7Ctwterm%5E1954138861384372489%7Ctwgr%5E1380d63b84d44242922afe21bd6ac9de7f302842%7Ctwcon%5Es1_c10&ref_url=https%3A%2F%2Fapi-news.dailyhunt.in%2F

ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!

TAGGED:Dr. Vishnuvardhan I will stand up and restore Vishnuvardhan's memorial; Kiccha Sudeep's declaration
Share This Article
Facebook Twitter Copy Link Print
Previous Article ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!
Next Article Life style ಮುಖದ ಗ್ಲೋ ಹೆಚ್ಚಿಸಿಕೊಳ್ಳಬೇಕೇ?; ಈ ರೀತಿ ಟ್ರೈ ಮಾಡಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?