Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…
ಕರ್ನಾಟಕ

Koratagere crime fallow up… ಮಗಳನ್ನು ನೋಡಲು ಬಂದ ತಾಯಿ ಕೊಂದು ತುಂಡು ತುಂಡು‌ ಮಾಡಿ ರಸ್ತೆಯಲ್ಲಿ ಬಿಸಾಡಿದ್ದೇಕೆ…

Share
1 Min Read
SHARE

newsics.com

ಮಹಿಳೆಯೊಬ್ಬರ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಬಿಸಾಡಿದ ಭೀಕರ ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೊಲಾಲ ಗ್ರಾಮದ ಬಳಿಯ ರಸ್ತೆಯಲ್ಲಿ ನಡೆದಿದೆ.

ಈ ಘಟನೆಯು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ ಅವರ ಕ್ಷೇತ್ರದಲ್ಲೇ ನಡೆದಿರುವುದು ಪೊಲೀಸ್ ಇಲಾಖೆ ತೀವ್ರ ತನಿಖೆ ನಡೆಸಿದೆ.

 

ಕೊಲಾಲ ಗ್ರಾಮದ ಬಳಿಯ ರಸ್ತೆಯಲ್ಲಿ ಏಳು ಪ್ಲಾಸ್ಟಿಕ್ ಕವರ್‌ಗಳಲ್ಲಿ ಮಹಿಳೆಯೊಬ್ಬರ ತುಂಡಾಗಿರುವ ದೇಹದ ಭಾಗಗಳು ಪತ್ತೆಯಾದವು. ಕೈಗಳ ಮೇಲಿನ ಹಚ್ಚೆ ಮತ್ತು ಮುಖದ ಗುರುತುಗಳ ಆಧಾರದ ಮೇಲೆ ಶವವನ್ನು ಲಕ್ಷ್ಮೀದೇವಮ್ಮ ಎಂಬುದು ತಿಳಿದು ಬಂದಿದೆ.

 

ಆಗಸ್ಟ್ 3, 2025 ರಂದು ಲಕ್ಷ್ಮೀದೇವಮ್ಮ ತಮ್ಮ ಮಗಳನ್ನು ಭೇಟಿಯಾಗಲು ಊರ್ಡಿಗೆರೆಗೆ ತೆರಳಿದ್ದರು. ಆದರೆ, ರಾತ್ರಿಯಾದರೂ ಅವರು ಮನೆಗೆ ವಾಪಸ್ಸಾಗಿರಲಿಲ್ಲ. ಈ ಕುರಿತು ಆಗಸ್ಟ್ 4 ರಂದು ಅವರ ಪತಿ ಬಸವರಾಜು ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಆಗಸ್ಟ್ 7 ರಂದು, ಕೊರಟಗೆರೆ-ಕೊಲಾಲ ರಸ್ತೆಯ ಬಳಿ ಒಬ್ಬ ವ್ಯಕ್ತಿಯೊಬ್ಬರು ಕಾಡು ನಾಯಿಯೊಂದು ಮಾನವ ತೋಳನ್ನು ಬಾಯಿಯಲ್ಲಿ ಹಿಡಿದಿರುವುದನ್ನು ನೋಡಿದ್ದಾರೆ.

 

TAGGED:#murder #body #women #tumukuru
Share This Article
Facebook Twitter Copy Link Print
Previous Article ಕಾಂತಾರ ಚಿತ್ರದಲ್ಲಿ ಮಿಂಚಿದ್ದ ಅಪ್ಪು ಕೋಣ ಇನ್ನಿಲ್ಲ
Next Article ವರಮಹಾಲಕ್ಷ್ಮೀ ಹಬ್ಬದಂದೇ ನವವಿವಾಹಿತೆ ಅಪಘಾತಕ್ಕೆ ಬಲಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?